ಕೊರೋನಾಗೆ ಕಂಪಿಸಿದ ಕರ್ನಾಟಕ: ಶವ ಹೊತ್ತು ಚಿತಾಗಾರದಲ್ಲಿ ಕಾಯುತ್ತಿದೆ ಆ್ಯಂಬುಲೆನ್ಸ್!

ಕೊರೋನಾಗೆ ಕಂಪಿಸಿದ ಕರ್ನಾಟಕ: ಶವ ಹೊತ್ತು ಚಿತಾಗಾರದಲ್ಲಿ ಕಾಯುತ್ತಿದೆ ಆ್ಯಂಬುಲೆನ್ಸ್!

Suvarna News   | Asianet News
Published : Apr 15, 2021, 11:45 PM IST

ಕೊರೋನಾ ವೈರಸ್ ದಾಳಿಗೆ ಕರ್ನಾಟಕ ಕಂಪಿಸಿದೆ. ಒಂದೇ ದಿನ  ಕರ್ನಾಕಟದಲ್ಲಿ 14,738 ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 10 ಸಾವಿರ ಕೇಸ್ ಪತ್ತೆಯಾಗಿದೆ. ಇತ್ತ ಸೋಂಕಿತರ ಶವಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಚಿತಾಗಾರದಲ್ಲಿ ಕಾಯುತ್ತಿರುವ ದೃಶ್ಯಗಳು ಕಂಡುಬರುತ್ತಿದೆ. ಇದರ  ನಡುವೆ ಮಣಿಪಾಲ ವಿಶ್ವವಿದ್ಯಾಲಯ ಪ್ರಧಾನಿ ಮೋದಿ ಸಲಹೆ ಸ್ವೀಕರಿಸಿ ಕೊರೋನಾ ನಿಯಂತ್ರಣ ಮಾಡಿದೆ. ಕರ್ನಾಟಕದ ಕೊರೋನಾ ಪರಿಸ್ಥಿತಿ, 7 ವರ್ಷ ಹಿಂದೆ ನಡೆದ ಸ್ಕೈ ಬಾರ್ ಗಲಾಟೆ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬೆಂಗಳೂರು(ಏ.15): ಕೊರೋನಾ ವೈರಸ್ ದಾಳಿಗೆ ಕರ್ನಾಟಕ ಕಂಪಿಸಿದೆ. ಒಂದೇ ದಿನ  ಕರ್ನಾಕಟದಲ್ಲಿ 14,738 ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 10 ಸಾವಿರ ಕೇಸ್ ಪತ್ತೆಯಾಗಿದೆ. ಇತ್ತ ಸೋಂಕಿತರ ಶವಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಚಿತಾಗಾರದಲ್ಲಿ ಕಾಯುತ್ತಿರುವ ದೃಶ್ಯಗಳು ಕಂಡುಬರುತ್ತಿದೆ. ಇದರ  ನಡುವೆ ಮಣಿಪಾಲ ವಿಶ್ವವಿದ್ಯಾಲಯ ಪ್ರಧಾನಿ ಮೋದಿ ಸಲಹೆ ಸ್ವೀಕರಿಸಿ ಕೊರೋನಾ ನಿಯಂತ್ರಣ ಮಾಡಿದೆ. ಕರ್ನಾಟಕದ ಕೊರೋನಾ ಪರಿಸ್ಥಿತಿ, 7 ವರ್ಷ ಹಿಂದೆ ನಡೆದ ಸ್ಕೈ ಬಾರ್ ಗಲಾಟೆ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?