ಕೊರೋನಾಗೆ ಕಂಪಿಸಿದ ಕರ್ನಾಟಕ: ಶವ ಹೊತ್ತು ಚಿತಾಗಾರದಲ್ಲಿ ಕಾಯುತ್ತಿದೆ ಆ್ಯಂಬುಲೆನ್ಸ್!

ಕೊರೋನಾಗೆ ಕಂಪಿಸಿದ ಕರ್ನಾಟಕ: ಶವ ಹೊತ್ತು ಚಿತಾಗಾರದಲ್ಲಿ ಕಾಯುತ್ತಿದೆ ಆ್ಯಂಬುಲೆನ್ಸ್!

Suvarna News   | Asianet News
Published : Apr 15, 2021, 11:45 PM IST

ಕೊರೋನಾ ವೈರಸ್ ದಾಳಿಗೆ ಕರ್ನಾಟಕ ಕಂಪಿಸಿದೆ. ಒಂದೇ ದಿನ  ಕರ್ನಾಕಟದಲ್ಲಿ 14,738 ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 10 ಸಾವಿರ ಕೇಸ್ ಪತ್ತೆಯಾಗಿದೆ. ಇತ್ತ ಸೋಂಕಿತರ ಶವಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಚಿತಾಗಾರದಲ್ಲಿ ಕಾಯುತ್ತಿರುವ ದೃಶ್ಯಗಳು ಕಂಡುಬರುತ್ತಿದೆ. ಇದರ  ನಡುವೆ ಮಣಿಪಾಲ ವಿಶ್ವವಿದ್ಯಾಲಯ ಪ್ರಧಾನಿ ಮೋದಿ ಸಲಹೆ ಸ್ವೀಕರಿಸಿ ಕೊರೋನಾ ನಿಯಂತ್ರಣ ಮಾಡಿದೆ. ಕರ್ನಾಟಕದ ಕೊರೋನಾ ಪರಿಸ್ಥಿತಿ, 7 ವರ್ಷ ಹಿಂದೆ ನಡೆದ ಸ್ಕೈ ಬಾರ್ ಗಲಾಟೆ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬೆಂಗಳೂರು(ಏ.15): ಕೊರೋನಾ ವೈರಸ್ ದಾಳಿಗೆ ಕರ್ನಾಟಕ ಕಂಪಿಸಿದೆ. ಒಂದೇ ದಿನ  ಕರ್ನಾಕಟದಲ್ಲಿ 14,738 ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 10 ಸಾವಿರ ಕೇಸ್ ಪತ್ತೆಯಾಗಿದೆ. ಇತ್ತ ಸೋಂಕಿತರ ಶವಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಚಿತಾಗಾರದಲ್ಲಿ ಕಾಯುತ್ತಿರುವ ದೃಶ್ಯಗಳು ಕಂಡುಬರುತ್ತಿದೆ. ಇದರ  ನಡುವೆ ಮಣಿಪಾಲ ವಿಶ್ವವಿದ್ಯಾಲಯ ಪ್ರಧಾನಿ ಮೋದಿ ಸಲಹೆ ಸ್ವೀಕರಿಸಿ ಕೊರೋನಾ ನಿಯಂತ್ರಣ ಮಾಡಿದೆ. ಕರ್ನಾಟಕದ ಕೊರೋನಾ ಪರಿಸ್ಥಿತಿ, 7 ವರ್ಷ ಹಿಂದೆ ನಡೆದ ಸ್ಕೈ ಬಾರ್ ಗಲಾಟೆ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್