ಕೊರೋನಾಗೆ ಕಂಪಿಸಿದ ಕರ್ನಾಟಕ: ಶವ ಹೊತ್ತು ಚಿತಾಗಾರದಲ್ಲಿ ಕಾಯುತ್ತಿದೆ ಆ್ಯಂಬುಲೆನ್ಸ್!

ಕೊರೋನಾಗೆ ಕಂಪಿಸಿದ ಕರ್ನಾಟಕ: ಶವ ಹೊತ್ತು ಚಿತಾಗಾರದಲ್ಲಿ ಕಾಯುತ್ತಿದೆ ಆ್ಯಂಬುಲೆನ್ಸ್!

Suvarna News   | Asianet News
Published : Apr 15, 2021, 11:45 PM IST

ಕೊರೋನಾ ವೈರಸ್ ದಾಳಿಗೆ ಕರ್ನಾಟಕ ಕಂಪಿಸಿದೆ. ಒಂದೇ ದಿನ  ಕರ್ನಾಕಟದಲ್ಲಿ 14,738 ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 10 ಸಾವಿರ ಕೇಸ್ ಪತ್ತೆಯಾಗಿದೆ. ಇತ್ತ ಸೋಂಕಿತರ ಶವಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಚಿತಾಗಾರದಲ್ಲಿ ಕಾಯುತ್ತಿರುವ ದೃಶ್ಯಗಳು ಕಂಡುಬರುತ್ತಿದೆ. ಇದರ  ನಡುವೆ ಮಣಿಪಾಲ ವಿಶ್ವವಿದ್ಯಾಲಯ ಪ್ರಧಾನಿ ಮೋದಿ ಸಲಹೆ ಸ್ವೀಕರಿಸಿ ಕೊರೋನಾ ನಿಯಂತ್ರಣ ಮಾಡಿದೆ. ಕರ್ನಾಟಕದ ಕೊರೋನಾ ಪರಿಸ್ಥಿತಿ, 7 ವರ್ಷ ಹಿಂದೆ ನಡೆದ ಸ್ಕೈ ಬಾರ್ ಗಲಾಟೆ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬೆಂಗಳೂರು(ಏ.15): ಕೊರೋನಾ ವೈರಸ್ ದಾಳಿಗೆ ಕರ್ನಾಟಕ ಕಂಪಿಸಿದೆ. ಒಂದೇ ದಿನ  ಕರ್ನಾಕಟದಲ್ಲಿ 14,738 ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 10 ಸಾವಿರ ಕೇಸ್ ಪತ್ತೆಯಾಗಿದೆ. ಇತ್ತ ಸೋಂಕಿತರ ಶವಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಚಿತಾಗಾರದಲ್ಲಿ ಕಾಯುತ್ತಿರುವ ದೃಶ್ಯಗಳು ಕಂಡುಬರುತ್ತಿದೆ. ಇದರ  ನಡುವೆ ಮಣಿಪಾಲ ವಿಶ್ವವಿದ್ಯಾಲಯ ಪ್ರಧಾನಿ ಮೋದಿ ಸಲಹೆ ಸ್ವೀಕರಿಸಿ ಕೊರೋನಾ ನಿಯಂತ್ರಣ ಮಾಡಿದೆ. ಕರ್ನಾಟಕದ ಕೊರೋನಾ ಪರಿಸ್ಥಿತಿ, 7 ವರ್ಷ ಹಿಂದೆ ನಡೆದ ಸ್ಕೈ ಬಾರ್ ಗಲಾಟೆ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!