ಕೊರೋನಾಗೆ ಕಂಪಿಸಿದ ಕರ್ನಾಟಕ: ಶವ ಹೊತ್ತು ಚಿತಾಗಾರದಲ್ಲಿ ಕಾಯುತ್ತಿದೆ ಆ್ಯಂಬುಲೆನ್ಸ್!

ಕೊರೋನಾಗೆ ಕಂಪಿಸಿದ ಕರ್ನಾಟಕ: ಶವ ಹೊತ್ತು ಚಿತಾಗಾರದಲ್ಲಿ ಕಾಯುತ್ತಿದೆ ಆ್ಯಂಬುಲೆನ್ಸ್!

Suvarna News   | Asianet News
Published : Apr 15, 2021, 11:45 PM IST

ಕೊರೋನಾ ವೈರಸ್ ದಾಳಿಗೆ ಕರ್ನಾಟಕ ಕಂಪಿಸಿದೆ. ಒಂದೇ ದಿನ  ಕರ್ನಾಕಟದಲ್ಲಿ 14,738 ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 10 ಸಾವಿರ ಕೇಸ್ ಪತ್ತೆಯಾಗಿದೆ. ಇತ್ತ ಸೋಂಕಿತರ ಶವಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಚಿತಾಗಾರದಲ್ಲಿ ಕಾಯುತ್ತಿರುವ ದೃಶ್ಯಗಳು ಕಂಡುಬರುತ್ತಿದೆ. ಇದರ  ನಡುವೆ ಮಣಿಪಾಲ ವಿಶ್ವವಿದ್ಯಾಲಯ ಪ್ರಧಾನಿ ಮೋದಿ ಸಲಹೆ ಸ್ವೀಕರಿಸಿ ಕೊರೋನಾ ನಿಯಂತ್ರಣ ಮಾಡಿದೆ. ಕರ್ನಾಟಕದ ಕೊರೋನಾ ಪರಿಸ್ಥಿತಿ, 7 ವರ್ಷ ಹಿಂದೆ ನಡೆದ ಸ್ಕೈ ಬಾರ್ ಗಲಾಟೆ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬೆಂಗಳೂರು(ಏ.15): ಕೊರೋನಾ ವೈರಸ್ ದಾಳಿಗೆ ಕರ್ನಾಟಕ ಕಂಪಿಸಿದೆ. ಒಂದೇ ದಿನ  ಕರ್ನಾಕಟದಲ್ಲಿ 14,738 ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 10 ಸಾವಿರ ಕೇಸ್ ಪತ್ತೆಯಾಗಿದೆ. ಇತ್ತ ಸೋಂಕಿತರ ಶವಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಚಿತಾಗಾರದಲ್ಲಿ ಕಾಯುತ್ತಿರುವ ದೃಶ್ಯಗಳು ಕಂಡುಬರುತ್ತಿದೆ. ಇದರ  ನಡುವೆ ಮಣಿಪಾಲ ವಿಶ್ವವಿದ್ಯಾಲಯ ಪ್ರಧಾನಿ ಮೋದಿ ಸಲಹೆ ಸ್ವೀಕರಿಸಿ ಕೊರೋನಾ ನಿಯಂತ್ರಣ ಮಾಡಿದೆ. ಕರ್ನಾಟಕದ ಕೊರೋನಾ ಪರಿಸ್ಥಿತಿ, 7 ವರ್ಷ ಹಿಂದೆ ನಡೆದ ಸ್ಕೈ ಬಾರ್ ಗಲಾಟೆ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು