ಕರುನಾಡ ಕೊರಳು ಬಿಗಿದ ಕೊರೋನಾ; ಏ.19ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್!

ಕರುನಾಡ ಕೊರಳು ಬಿಗಿದ ಕೊರೋನಾ; ಏ.19ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್!

Published : Apr 17, 2021, 11:50 PM IST

ಕರ್ನಾಟದಲ್ಲಿಂದು ದಾಖಲೆ ಪ್ರಮಾಣದ ಕೊರೋನಾ ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಪ್ರತಿ ವಲಯದಲ್ಲೂ ಕೊರೋನಾ ಅಟ್ಟಹಾಸ ಮುಂದುವರಿಸಿದೆ. ಇತ್ತ ಬೆಡ್ ಸಿಗದ  ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೊನೆಗೂ ಆಸ್ಪತ್ರೆ ದಾಖಲಾಗಿದ್ದಾರೆ. ಕೊರೋನಾ ವಾರಿಯರ್ಸ್ ಬೆಂಗಳೂರಿನ ಪೊಲೀಸರಿಗೂ ಕೊರೋನಾ ಅಂಟಿಕೊಂಡಿದೆ. ರಾಜ್ಯದ ಕೊರೋನಾ ನಿಯಂತ್ರಣ ಕುರಿತು ಸೋಮವಾರ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಸಭೆ ನಡೆಸಲಿದ್ದಾರೆ. ಕೊರೋನಾ ಕುರಿತು ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.

ಬೆಂಗಳೂರು(ಏ.17) ಕರ್ನಾಟದಲ್ಲಿಂದು ದಾಖಲೆ ಪ್ರಮಾಣದ ಕೊರೋನಾ ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಪ್ರತಿ ವಲಯದಲ್ಲೂ ಕೊರೋನಾ ಅಟ್ಟಹಾಸ ಮುಂದುವರಿಸಿದೆ. ಇತ್ತ ಬೆಡ್ ಸಿಗದ  ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೊನೆಗೂ ಆಸ್ಪತ್ರೆ ದಾಖಲಾಗಿದ್ದಾರೆ. ಕೊರೋನಾ ವಾರಿಯರ್ಸ್ ಬೆಂಗಳೂರಿನ ಪೊಲೀಸರಿಗೂ ಕೊರೋನಾ ಅಂಟಿಕೊಂಡಿದೆ. ರಾಜ್ಯದ ಕೊರೋನಾ ನಿಯಂತ್ರಣ ಕುರಿತು ಸೋಮವಾರ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಸಭೆ ನಡೆಸಲಿದ್ದಾರೆ. ಕೊರೋನಾ ಕುರಿತು ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!