ಕರುನಾಡ ಕೊರಳು ಬಿಗಿದ ಕೊರೋನಾ; ಏ.19ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್!

ಕರುನಾಡ ಕೊರಳು ಬಿಗಿದ ಕೊರೋನಾ; ಏ.19ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್!

Published : Apr 17, 2021, 11:50 PM IST

ಕರ್ನಾಟದಲ್ಲಿಂದು ದಾಖಲೆ ಪ್ರಮಾಣದ ಕೊರೋನಾ ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಪ್ರತಿ ವಲಯದಲ್ಲೂ ಕೊರೋನಾ ಅಟ್ಟಹಾಸ ಮುಂದುವರಿಸಿದೆ. ಇತ್ತ ಬೆಡ್ ಸಿಗದ  ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೊನೆಗೂ ಆಸ್ಪತ್ರೆ ದಾಖಲಾಗಿದ್ದಾರೆ. ಕೊರೋನಾ ವಾರಿಯರ್ಸ್ ಬೆಂಗಳೂರಿನ ಪೊಲೀಸರಿಗೂ ಕೊರೋನಾ ಅಂಟಿಕೊಂಡಿದೆ. ರಾಜ್ಯದ ಕೊರೋನಾ ನಿಯಂತ್ರಣ ಕುರಿತು ಸೋಮವಾರ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಸಭೆ ನಡೆಸಲಿದ್ದಾರೆ. ಕೊರೋನಾ ಕುರಿತು ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.

ಬೆಂಗಳೂರು(ಏ.17) ಕರ್ನಾಟದಲ್ಲಿಂದು ದಾಖಲೆ ಪ್ರಮಾಣದ ಕೊರೋನಾ ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಪ್ರತಿ ವಲಯದಲ್ಲೂ ಕೊರೋನಾ ಅಟ್ಟಹಾಸ ಮುಂದುವರಿಸಿದೆ. ಇತ್ತ ಬೆಡ್ ಸಿಗದ  ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೊನೆಗೂ ಆಸ್ಪತ್ರೆ ದಾಖಲಾಗಿದ್ದಾರೆ. ಕೊರೋನಾ ವಾರಿಯರ್ಸ್ ಬೆಂಗಳೂರಿನ ಪೊಲೀಸರಿಗೂ ಕೊರೋನಾ ಅಂಟಿಕೊಂಡಿದೆ. ರಾಜ್ಯದ ಕೊರೋನಾ ನಿಯಂತ್ರಣ ಕುರಿತು ಸೋಮವಾರ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಸಭೆ ನಡೆಸಲಿದ್ದಾರೆ. ಕೊರೋನಾ ಕುರಿತು ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!