ಕರುನಾಡಿನ ಕೊರೋನಾ ಕಣ್ಣೀರ ಕತೆ; ಚಿಕಿತ್ಸೆ ಸಿಗುತ್ತಿಲ್ಲ, ಶವಗಾರದಲ್ಲೂ ನೆಮ್ಮದಿ ಇಲ್ಲ!

ಕರುನಾಡಿನ ಕೊರೋನಾ ಕಣ್ಣೀರ ಕತೆ; ಚಿಕಿತ್ಸೆ ಸಿಗುತ್ತಿಲ್ಲ, ಶವಗಾರದಲ್ಲೂ ನೆಮ್ಮದಿ ಇಲ್ಲ!

Published : Apr 21, 2021, 11:47 PM ISTUpdated : Apr 21, 2021, 11:50 PM IST

ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ.  ಇದು ರಾಜ್ಯದಲ್ಲಿ 25,558 ಪ್ರಕರಣ ಪತ್ತೆಯಾಗಿದೆ. ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವೆ ಬೆಂಗಳೂರಿನ ಹಲವೆಡೆ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡಿದ ಘಟನೆಗಳೂ ವರದಿಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

ಬೆಂಗಳೂರು(ಏ.21): ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ.  ಇದು ರಾಜ್ಯದಲ್ಲಿ 25,558 ಪ್ರಕರಣ ಪತ್ತೆಯಾಗಿದೆ. ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವೆ ಬೆಂಗಳೂರಿನ ಹಲವೆಡೆ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡಿದ ಘಟನೆಗಳೂ ವರದಿಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!