Congress members suspended ಕೇಂದ್ರದ ಅಣತಿಯಂತೆ ರಾಜ್ಯದಲ್ಲೂ ಸರ್ವಾಧಿಕಾರಿ ಧೋರಣೆ, ಶಾಸಕರ ಅಮಾನತಿಗೆ ಕಾಂಗ್ರೆಸ್ ಕಿಡಿ!

Congress members suspended ಕೇಂದ್ರದ ಅಣತಿಯಂತೆ ರಾಜ್ಯದಲ್ಲೂ ಸರ್ವಾಧಿಕಾರಿ ಧೋರಣೆ, ಶಾಸಕರ ಅಮಾನತಿಗೆ ಕಾಂಗ್ರೆಸ್ ಕಿಡಿ!

Published : Dec 16, 2021, 12:50 AM ISTUpdated : Dec 16, 2021, 12:52 AM IST

ಸಚಿವ ಭೈರತಿ ಬಸವರಾಜ್ ಭೂಕಬಳಿಕೆ ಮಾಡಿದ್ದಾರೆ ಅನ್ನೋ ಆರೋಪವನ್ನು ಕಲಾಪದಲ್ಲಿ ಪ್ರಶ್ನಿಸಿದ ಕಾಂಗ್ರೆಸ್, ಸಂಪುಟದಿಂದ ಭೈರತಿಯನ್ನು ಕೈಬಿಡಲು ಆಗ್ರಹಿಸಿದ್ದಾರೆ. ಗದ್ದಲ ಜೋರಾಗಿತ್ತು. ಹೀಗಾಗಿ ಸಭಾಪತಿ 15 ಕಾಂಗ್ರೆಸ್ ಸದಸ್ಯರನ್ನು ಅಮಾನತು ಮಾಡಿದೆ. ಕೇಂದ್ರದಲ್ಲಿ ರಾಜ್ಯಸಭಾ ಸದಸ್ಯರನ್ನು ಸಭಾಪತಿ ಅಮಾನತು ಮಾಡಿದ್ದಾರೆ. ಇದೀಗ ಕರ್ನಾಟಕದಲ್ಲೂ ಮರುಕಳಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಚಿವ ಭೈರತಿ ಬಸವರಾಜ್ ಭೂಕಬಳಿಕೆ ಮಾಡಿದ್ದಾರೆ ಅನ್ನೋ ಆರೋಪವನ್ನು ಕಲಾಪದಲ್ಲಿ ಪ್ರಶ್ನಿಸಿದ ಕಾಂಗ್ರೆಸ್, ಸಂಪುಟದಿಂದ ಭೈರತಿಯನ್ನು ಕೈಬಿಡಲು ಆಗ್ರಹಿಸಿದ್ದಾರೆ. ಗದ್ದಲ ಜೋರಾಗಿತ್ತು. ಹೀಗಾಗಿ ಸಭಾಪತಿ 15 ಕಾಂಗ್ರೆಸ್ ಸದಸ್ಯರನ್ನು ಅಮಾನತು ಮಾಡಿದೆ. ಕೇಂದ್ರದಲ್ಲಿ ರಾಜ್ಯಸಭಾ ಸದಸ್ಯರನ್ನು ಸಭಾಪತಿ ಅಮಾನತು ಮಾಡಿದ್ದಾರೆ. ಇದೀಗ ಕರ್ನಾಟಕದಲ್ಲೂ ಮರುಕಳಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more