Congress members suspended ಕೇಂದ್ರದ ಅಣತಿಯಂತೆ ರಾಜ್ಯದಲ್ಲೂ ಸರ್ವಾಧಿಕಾರಿ ಧೋರಣೆ, ಶಾಸಕರ ಅಮಾನತಿಗೆ ಕಾಂಗ್ರೆಸ್ ಕಿಡಿ!

Congress members suspended ಕೇಂದ್ರದ ಅಣತಿಯಂತೆ ರಾಜ್ಯದಲ್ಲೂ ಸರ್ವಾಧಿಕಾರಿ ಧೋರಣೆ, ಶಾಸಕರ ಅಮಾನತಿಗೆ ಕಾಂಗ್ರೆಸ್ ಕಿಡಿ!

Published : Dec 16, 2021, 12:50 AM ISTUpdated : Dec 16, 2021, 12:52 AM IST

ಸಚಿವ ಭೈರತಿ ಬಸವರಾಜ್ ಭೂಕಬಳಿಕೆ ಮಾಡಿದ್ದಾರೆ ಅನ್ನೋ ಆರೋಪವನ್ನು ಕಲಾಪದಲ್ಲಿ ಪ್ರಶ್ನಿಸಿದ ಕಾಂಗ್ರೆಸ್, ಸಂಪುಟದಿಂದ ಭೈರತಿಯನ್ನು ಕೈಬಿಡಲು ಆಗ್ರಹಿಸಿದ್ದಾರೆ. ಗದ್ದಲ ಜೋರಾಗಿತ್ತು. ಹೀಗಾಗಿ ಸಭಾಪತಿ 15 ಕಾಂಗ್ರೆಸ್ ಸದಸ್ಯರನ್ನು ಅಮಾನತು ಮಾಡಿದೆ. ಕೇಂದ್ರದಲ್ಲಿ ರಾಜ್ಯಸಭಾ ಸದಸ್ಯರನ್ನು ಸಭಾಪತಿ ಅಮಾನತು ಮಾಡಿದ್ದಾರೆ. ಇದೀಗ ಕರ್ನಾಟಕದಲ್ಲೂ ಮರುಕಳಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಚಿವ ಭೈರತಿ ಬಸವರಾಜ್ ಭೂಕಬಳಿಕೆ ಮಾಡಿದ್ದಾರೆ ಅನ್ನೋ ಆರೋಪವನ್ನು ಕಲಾಪದಲ್ಲಿ ಪ್ರಶ್ನಿಸಿದ ಕಾಂಗ್ರೆಸ್, ಸಂಪುಟದಿಂದ ಭೈರತಿಯನ್ನು ಕೈಬಿಡಲು ಆಗ್ರಹಿಸಿದ್ದಾರೆ. ಗದ್ದಲ ಜೋರಾಗಿತ್ತು. ಹೀಗಾಗಿ ಸಭಾಪತಿ 15 ಕಾಂಗ್ರೆಸ್ ಸದಸ್ಯರನ್ನು ಅಮಾನತು ಮಾಡಿದೆ. ಕೇಂದ್ರದಲ್ಲಿ ರಾಜ್ಯಸಭಾ ಸದಸ್ಯರನ್ನು ಸಭಾಪತಿ ಅಮಾನತು ಮಾಡಿದ್ದಾರೆ. ಇದೀಗ ಕರ್ನಾಟಕದಲ್ಲೂ ಮರುಕಳಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more