ಕರ್ನಾಟಕದ 15.40 ಲಕ್ಷ ಮಂದಿ ಕಾಡಲಿದೆ ಕೊರೋನಾ 3ನೇ ಅಲೆ; ಎಚ್ಚರಿಕೆ ನೀಡಿದ ತಜ್ಞರ ವರದಿ!

ಕರ್ನಾಟಕದ 15.40 ಲಕ್ಷ ಮಂದಿ ಕಾಡಲಿದೆ ಕೊರೋನಾ 3ನೇ ಅಲೆ; ಎಚ್ಚರಿಕೆ ನೀಡಿದ ತಜ್ಞರ ವರದಿ!

Published : Jun 26, 2021, 11:19 PM IST

ಕೊರೋನಾ ವೈರಸ್ 2ನೇ ಅಲೆ ತಗ್ಗಿದ  ಕಾರಣ ಅನ್‌ಲಾಕ್ ಮಾಡಲಾಗಿದೆ. ಆದರೆ ಒಂದೇ ವಾರಕ್ಕೆ ರಾಜ್ಯದಲ್ಲಿ ಕೊರೋನಾ ಪ್ರಕರಣ ಏರಿಕೆಯಾಗಿದೆ. ಇದರ ನಡುವೆ ಡಾ.ದೇವಿ ಶೆಟ್ಟಿ ನೇತೃತ್ವದ ತಜ್ಞ ವೈದ್ಯರ ಸಮಿತಿ ಸರ್ಕಾರಕ್ಕೆ 3ನೇ ಅಲೆ ಕುರಿತ ವರದಿ ಸಲ್ಲಿಸಿದೆ. ಈ ವರದಿ ಪ್ರಕಾರ ಅಂದಾಜು 15.40 ಲಕ್ಷ ಮಂದಿಗೆ 3ನೇ ಅಲೆ ಸೋಂಕು ತಗುಲಲಿದೆ. ಇನ್ನೂ ಮಕ್ಕಳ ಮೇಲಿನ ಪರಿಣಾಮ ಕುರಿತು ವರದಿ ವಿವರಣೆ ನೀಡಿದೆ. ಇದರೊಂದಿಗೆ ಡೆಲ್ಟಾ ಪ್ಲಸ್ ವೈರಸ್, ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಕೊರೋನಾ ವೈರಸ್ 2ನೇ ಅಲೆ ತಗ್ಗಿದ  ಕಾರಣ ಅನ್‌ಲಾಕ್ ಮಾಡಲಾಗಿದೆ. ಆದರೆ ಒಂದೇ ವಾರಕ್ಕೆ ರಾಜ್ಯದಲ್ಲಿ ಕೊರೋನಾ ಪ್ರಕರಣ ಏರಿಕೆಯಾಗಿದೆ. ಇದರ ನಡುವೆ ಡಾ.ದೇವಿ ಶೆಟ್ಟಿ ನೇತೃತ್ವದ ತಜ್ಞ ವೈದ್ಯರ ಸಮಿತಿ ಸರ್ಕಾರಕ್ಕೆ 3ನೇ ಅಲೆ ಕುರಿತ ವರದಿ ಸಲ್ಲಿಸಿದೆ. ಈ ವರದಿ ಪ್ರಕಾರ ಅಂದಾಜು 15.40 ಲಕ್ಷ ಮಂದಿಗೆ 3ನೇ ಅಲೆ ಸೋಂಕು ತಗುಲಲಿದೆ. ಇನ್ನೂ ಮಕ್ಕಳ ಮೇಲಿನ ಪರಿಣಾಮ ಕುರಿತು ವರದಿ ವಿವರಣೆ ನೀಡಿದೆ. ಇದರೊಂದಿಗೆ ಡೆಲ್ಟಾ ಪ್ಲಸ್ ವೈರಸ್, ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?