ಕರ್ನಾಟಕದ 15.40 ಲಕ್ಷ ಮಂದಿ ಕಾಡಲಿದೆ ಕೊರೋನಾ 3ನೇ ಅಲೆ; ಎಚ್ಚರಿಕೆ ನೀಡಿದ ತಜ್ಞರ ವರದಿ!

ಕರ್ನಾಟಕದ 15.40 ಲಕ್ಷ ಮಂದಿ ಕಾಡಲಿದೆ ಕೊರೋನಾ 3ನೇ ಅಲೆ; ಎಚ್ಚರಿಕೆ ನೀಡಿದ ತಜ್ಞರ ವರದಿ!

Published : Jun 26, 2021, 11:19 PM IST

ಕೊರೋನಾ ವೈರಸ್ 2ನೇ ಅಲೆ ತಗ್ಗಿದ  ಕಾರಣ ಅನ್‌ಲಾಕ್ ಮಾಡಲಾಗಿದೆ. ಆದರೆ ಒಂದೇ ವಾರಕ್ಕೆ ರಾಜ್ಯದಲ್ಲಿ ಕೊರೋನಾ ಪ್ರಕರಣ ಏರಿಕೆಯಾಗಿದೆ. ಇದರ ನಡುವೆ ಡಾ.ದೇವಿ ಶೆಟ್ಟಿ ನೇತೃತ್ವದ ತಜ್ಞ ವೈದ್ಯರ ಸಮಿತಿ ಸರ್ಕಾರಕ್ಕೆ 3ನೇ ಅಲೆ ಕುರಿತ ವರದಿ ಸಲ್ಲಿಸಿದೆ. ಈ ವರದಿ ಪ್ರಕಾರ ಅಂದಾಜು 15.40 ಲಕ್ಷ ಮಂದಿಗೆ 3ನೇ ಅಲೆ ಸೋಂಕು ತಗುಲಲಿದೆ. ಇನ್ನೂ ಮಕ್ಕಳ ಮೇಲಿನ ಪರಿಣಾಮ ಕುರಿತು ವರದಿ ವಿವರಣೆ ನೀಡಿದೆ. ಇದರೊಂದಿಗೆ ಡೆಲ್ಟಾ ಪ್ಲಸ್ ವೈರಸ್, ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಕೊರೋನಾ ವೈರಸ್ 2ನೇ ಅಲೆ ತಗ್ಗಿದ  ಕಾರಣ ಅನ್‌ಲಾಕ್ ಮಾಡಲಾಗಿದೆ. ಆದರೆ ಒಂದೇ ವಾರಕ್ಕೆ ರಾಜ್ಯದಲ್ಲಿ ಕೊರೋನಾ ಪ್ರಕರಣ ಏರಿಕೆಯಾಗಿದೆ. ಇದರ ನಡುವೆ ಡಾ.ದೇವಿ ಶೆಟ್ಟಿ ನೇತೃತ್ವದ ತಜ್ಞ ವೈದ್ಯರ ಸಮಿತಿ ಸರ್ಕಾರಕ್ಕೆ 3ನೇ ಅಲೆ ಕುರಿತ ವರದಿ ಸಲ್ಲಿಸಿದೆ. ಈ ವರದಿ ಪ್ರಕಾರ ಅಂದಾಜು 15.40 ಲಕ್ಷ ಮಂದಿಗೆ 3ನೇ ಅಲೆ ಸೋಂಕು ತಗುಲಲಿದೆ. ಇನ್ನೂ ಮಕ್ಕಳ ಮೇಲಿನ ಪರಿಣಾಮ ಕುರಿತು ವರದಿ ವಿವರಣೆ ನೀಡಿದೆ. ಇದರೊಂದಿಗೆ ಡೆಲ್ಟಾ ಪ್ಲಸ್ ವೈರಸ್, ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!