News Hour ಅಜಾನ್ ವಿವಾದ ಅಂತ್ಯಕ್ಕೆ ಹೊಸ ಮಾರ್ಗಸೂಚಿ ಪ್ರಕಟ, ಕಠಿಣ ನಿಯಮ ಜಾರಿ!

News Hour ಅಜಾನ್ ವಿವಾದ ಅಂತ್ಯಕ್ಕೆ ಹೊಸ ಮಾರ್ಗಸೂಚಿ ಪ್ರಕಟ, ಕಠಿಣ ನಿಯಮ ಜಾರಿ!

Published : May 10, 2022, 11:10 PM IST
  • ಲೌಡ್‌ಸ್ಪೀಕರ್ ಬಳಕೆಗೆ ಅನುಮತಿ ಕಡ್ಡಾಯ
  • ಅಶ್ವತ್ಥ್ ಎಂಬಿ ಪಾಟೀಲ್ ಭೇಟಿ ವರದಿ, ಡಿಕೆಶಿ ಟಾಂಗ್
  • 1.5 ಲಕ್ಷ ಕೋಟಿ ಆದಾಯ, 3.5 ಲಕ್ಷ ಖರ್ಚು

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಲಾಗಿದೆ. ಎಲ್ಲಾ ಸ್ಪೀಕರ್ ಬಳಕೆಗೆ ಅನುಮತಿ ಕಡ್ಡಾಯ ಸೇರಿದಂತೆ ಕಟ್ಟು ನಿಟ್ಟಿನ ನಿಯಮಗಳನ್ನೊಳಗೊಂಡ ಮಾರ್ಗಸೂಚಿ ಪ್ರಕಟಗೊಂಡಿದೆ.  ಇತ್ತ ಅಶ್ವತ್ಥ್ ನಾರಾಯಣ್ ತಮ್ಮ ರಕ್ಷಣೆಗಾಗಿ ಕಾಂಗ್ರೆಸ್ ನಾಯಕರ ಭೇಟಿಯಾಗಿದ್ದಾರೆ ಎಂಬ ಡಿಕೆ ಶಿವಕುಮಾರ್ ಮಾತು ಇದೀಗ ಕಾಂಗ್ರೆಸ್ ನಾಯಕರಲ್ಲೇ ಗುದ್ದಾಟಕ್ಕೆ ಕಾರಣವಾಗಿದೆ. ಸ್ವತಃ ಎಂಬಿ ಪಾಟೀಲ್ ಡಿಕೆಶಿ ಮಾತಿಗೆ ಅಸಮಾಧಾನ ತೋಡಿಕೊಂಡಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more