Feb 21, 2022, 11:07 PM IST
ಶಿವಮೊಗ್ಗದಲ್ಲಿ ನಡೆದ ಹರ್ಷಾ ಕೊಲೆ ಪ್ರಕರಣ ಸಂಬಂಧಿಸಿದಂತ 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಇತ್ತ ರಾಷ್ಟ್ರ ಭಕ್ತನನ್ನು ಕಳೆದುಕೊಂಡ ನೋವು ನಮಗಿದೆ. ಇದಕ್ಕೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ.