News Hour ಎಬಿವಿಪಿ ಪ್ರತಿಭಟನೆಗೆ ಮುಸ್ಲಿಂ ವಿದ್ಯಾರ್ಥಿಗಳು ಹಾಜರ್, ಇಲ್ಲಿಂದ ಶುರುವಾಯ್ತು ಹಿಜಾಬ್ ವಿವಾದಕ್ಕೆ ವೇದಿಕೆ!

News Hour ಎಬಿವಿಪಿ ಪ್ರತಿಭಟನೆಗೆ ಮುಸ್ಲಿಂ ವಿದ್ಯಾರ್ಥಿಗಳು ಹಾಜರ್, ಇಲ್ಲಿಂದ ಶುರುವಾಯ್ತು ಹಿಜಾಬ್ ವಿವಾದಕ್ಕೆ ವೇದಿಕೆ!

Published : Feb 13, 2022, 12:27 AM IST

ಹಿಜಾಬ್ ವಿವಾದದ ಹಿಂತೆ ಅತೀ ದೊಡ್ಡ ಷಡ್ಯಂತ್ರ ಇದೆ ಅನ್ನೋ ಮಾತುಗಳಿಗೆ ಪೂರಕ ಸಾಕ್ಷಿಗಳು ಲಭ್ಯವಾಗಿದೆ. ಲೈಂಗಿಕ ದೌರ್ಜನ್ಯದ ವಿರುದ್ಧ ನಡೆದ ಎಬಿವಿಪಿ ಪ್ರತಿಭಟನೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಿಂದ ಕುಪಿತಗೊಂಡ ಸಿಎಫ್ಐ ಉಡುಪಿ ಕಾಲೇಜಿನ 12 ವಿದ್ಯಾರ್ಥಿನಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ಬೆಳೆ ಬೇಯಿಸಲು ಆರಂಭಿಸಿದ್ದಾರೆ. ಇಲ್ಲಿಂದ ಹಿಜಾಬ್ ವಿವಾದಕ್ಕೆ ಅತೀ ದೊಡ್ಡ ಷಡ್ಯಂತ್ರ ಹೆಣೆಯಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ.

ಹಿಜಾಬ್ ವಿವಾದದ ಹಿಂತೆ ಅತೀ ದೊಡ್ಡ ಷಡ್ಯಂತ್ರ ಇದೆ ಅನ್ನೋ ಮಾತುಗಳಿಗೆ ಪೂರಕ ಸಾಕ್ಷಿಗಳು ಲಭ್ಯವಾಗಿದೆ. ಲೈಂಗಿಕ ದೌರ್ಜನ್ಯದ ವಿರುದ್ಧ ನಡೆದ ಎಬಿವಿಪಿ ಪ್ರತಿಭಟನೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಿಂದ ಕುಪಿತಗೊಂಡ ಸಿಎಫ್ಐ ಉಡುಪಿ ಕಾಲೇಜಿನ 12 ವಿದ್ಯಾರ್ಥಿನಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ಬೆಳೆ ಬೇಯಿಸಲು ಆರಂಭಿಸಿದ್ದಾರೆ. ಇಲ್ಲಿಂದ ಹಿಜಾಬ್ ವಿವಾದಕ್ಕೆ ಅತೀ ದೊಡ್ಡ ಷಡ್ಯಂತ್ರ ಹೆಣೆಯಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more