News Hour ಎಬಿವಿಪಿ ಪ್ರತಿಭಟನೆಗೆ ಮುಸ್ಲಿಂ ವಿದ್ಯಾರ್ಥಿಗಳು ಹಾಜರ್, ಇಲ್ಲಿಂದ ಶುರುವಾಯ್ತು ಹಿಜಾಬ್ ವಿವಾದಕ್ಕೆ ವೇದಿಕೆ!

News Hour ಎಬಿವಿಪಿ ಪ್ರತಿಭಟನೆಗೆ ಮುಸ್ಲಿಂ ವಿದ್ಯಾರ್ಥಿಗಳು ಹಾಜರ್, ಇಲ್ಲಿಂದ ಶುರುವಾಯ್ತು ಹಿಜಾಬ್ ವಿವಾದಕ್ಕೆ ವೇದಿಕೆ!

Published : Feb 13, 2022, 12:27 AM IST

ಹಿಜಾಬ್ ವಿವಾದದ ಹಿಂತೆ ಅತೀ ದೊಡ್ಡ ಷಡ್ಯಂತ್ರ ಇದೆ ಅನ್ನೋ ಮಾತುಗಳಿಗೆ ಪೂರಕ ಸಾಕ್ಷಿಗಳು ಲಭ್ಯವಾಗಿದೆ. ಲೈಂಗಿಕ ದೌರ್ಜನ್ಯದ ವಿರುದ್ಧ ನಡೆದ ಎಬಿವಿಪಿ ಪ್ರತಿಭಟನೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಿಂದ ಕುಪಿತಗೊಂಡ ಸಿಎಫ್ಐ ಉಡುಪಿ ಕಾಲೇಜಿನ 12 ವಿದ್ಯಾರ್ಥಿನಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ಬೆಳೆ ಬೇಯಿಸಲು ಆರಂಭಿಸಿದ್ದಾರೆ. ಇಲ್ಲಿಂದ ಹಿಜಾಬ್ ವಿವಾದಕ್ಕೆ ಅತೀ ದೊಡ್ಡ ಷಡ್ಯಂತ್ರ ಹೆಣೆಯಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ.

ಹಿಜಾಬ್ ವಿವಾದದ ಹಿಂತೆ ಅತೀ ದೊಡ್ಡ ಷಡ್ಯಂತ್ರ ಇದೆ ಅನ್ನೋ ಮಾತುಗಳಿಗೆ ಪೂರಕ ಸಾಕ್ಷಿಗಳು ಲಭ್ಯವಾಗಿದೆ. ಲೈಂಗಿಕ ದೌರ್ಜನ್ಯದ ವಿರುದ್ಧ ನಡೆದ ಎಬಿವಿಪಿ ಪ್ರತಿಭಟನೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಿಂದ ಕುಪಿತಗೊಂಡ ಸಿಎಫ್ಐ ಉಡುಪಿ ಕಾಲೇಜಿನ 12 ವಿದ್ಯಾರ್ಥಿನಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ಬೆಳೆ ಬೇಯಿಸಲು ಆರಂಭಿಸಿದ್ದಾರೆ. ಇಲ್ಲಿಂದ ಹಿಜಾಬ್ ವಿವಾದಕ್ಕೆ ಅತೀ ದೊಡ್ಡ ಷಡ್ಯಂತ್ರ ಹೆಣೆಯಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more