ದಿನಸಿ-ತರಕಾರಿ ತರಲು ವಾಹನ ಬಳಸಂಗಿಲ್ಲ, ಮೇ.10ರಿಂದ ಕರ್ನಾಟಕ ಸಂಪೂರ್ಣ ಲಾಕ್‌ಡೌನ್ !

ದಿನಸಿ-ತರಕಾರಿ ತರಲು ವಾಹನ ಬಳಸಂಗಿಲ್ಲ, ಮೇ.10ರಿಂದ ಕರ್ನಾಟಕ ಸಂಪೂರ್ಣ ಲಾಕ್‌ಡೌನ್ !

Published : May 07, 2021, 11:30 PM ISTUpdated : May 07, 2021, 11:31 PM IST

ಮೇ.10 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಯಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೊನೆಯ ಅಸ್ತ್ರ ಪ್ರಯೋಗಿಸಿರುವ ಸರ್ಕಾರ ಕಟ್ಟು ನಿಟ್ಟಿನ ಲಾಕ್‌ಡೌನ್ ಜಾರಿ ಮಾಡುತ್ತಿದೆ. ಅಗತ್ಯ ವಸ್ತು ತರಲು ನಡೆದುಕೊಂಡೇ ಹೋಗಬೇಕು, ಅಂತರ್ ಜಿಲ್ಲೆ ಓಡಾಟಕ್ಕೂ ಬ್ರೇಕ್ ಹಾಕಲಾಗಿದೆ. ಇನ್ನು ಬೆಡ್ ಬ್ಲಾಕಿಂಗ್ ದಂಧೆ, ಕೊರೋನಾ ಕಣ್ಣೀರ ಕತೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿವರ ಇಲ್ಲಿದೆ. 

ಮೇ.10 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಯಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೊನೆಯ ಅಸ್ತ್ರ ಪ್ರಯೋಗಿಸಿರುವ ಸರ್ಕಾರ ಕಟ್ಟು ನಿಟ್ಟಿನ ಲಾಕ್‌ಡೌನ್ ಜಾರಿ ಮಾಡುತ್ತಿದೆ. ಅಗತ್ಯ ವಸ್ತು ತರಲು ನಡೆದುಕೊಂಡೇ ಹೋಗಬೇಕು, ಅಂತರ್ ಜಿಲ್ಲೆ ಓಡಾಟಕ್ಕೂ ಬ್ರೇಕ್ ಹಾಕಲಾಗಿದೆ. ಇನ್ನು ಬೆಡ್ ಬ್ಲಾಕಿಂಗ್ ದಂಧೆ, ಕೊರೋನಾ ಕಣ್ಣೀರ ಕತೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿವರ ಇಲ್ಲಿದೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್