ದಿನಸಿ-ತರಕಾರಿ ತರಲು ವಾಹನ ಬಳಸಂಗಿಲ್ಲ, ಮೇ.10ರಿಂದ ಕರ್ನಾಟಕ ಸಂಪೂರ್ಣ ಲಾಕ್‌ಡೌನ್ !

ದಿನಸಿ-ತರಕಾರಿ ತರಲು ವಾಹನ ಬಳಸಂಗಿಲ್ಲ, ಮೇ.10ರಿಂದ ಕರ್ನಾಟಕ ಸಂಪೂರ್ಣ ಲಾಕ್‌ಡೌನ್ !

Published : May 07, 2021, 11:30 PM ISTUpdated : May 07, 2021, 11:31 PM IST

ಮೇ.10 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಯಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೊನೆಯ ಅಸ್ತ್ರ ಪ್ರಯೋಗಿಸಿರುವ ಸರ್ಕಾರ ಕಟ್ಟು ನಿಟ್ಟಿನ ಲಾಕ್‌ಡೌನ್ ಜಾರಿ ಮಾಡುತ್ತಿದೆ. ಅಗತ್ಯ ವಸ್ತು ತರಲು ನಡೆದುಕೊಂಡೇ ಹೋಗಬೇಕು, ಅಂತರ್ ಜಿಲ್ಲೆ ಓಡಾಟಕ್ಕೂ ಬ್ರೇಕ್ ಹಾಕಲಾಗಿದೆ. ಇನ್ನು ಬೆಡ್ ಬ್ಲಾಕಿಂಗ್ ದಂಧೆ, ಕೊರೋನಾ ಕಣ್ಣೀರ ಕತೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿವರ ಇಲ್ಲಿದೆ. 

ಮೇ.10 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಯಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೊನೆಯ ಅಸ್ತ್ರ ಪ್ರಯೋಗಿಸಿರುವ ಸರ್ಕಾರ ಕಟ್ಟು ನಿಟ್ಟಿನ ಲಾಕ್‌ಡೌನ್ ಜಾರಿ ಮಾಡುತ್ತಿದೆ. ಅಗತ್ಯ ವಸ್ತು ತರಲು ನಡೆದುಕೊಂಡೇ ಹೋಗಬೇಕು, ಅಂತರ್ ಜಿಲ್ಲೆ ಓಡಾಟಕ್ಕೂ ಬ್ರೇಕ್ ಹಾಕಲಾಗಿದೆ. ಇನ್ನು ಬೆಡ್ ಬ್ಲಾಕಿಂಗ್ ದಂಧೆ, ಕೊರೋನಾ ಕಣ್ಣೀರ ಕತೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿವರ ಇಲ್ಲಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!