ದಿನಸಿ-ತರಕಾರಿ ತರಲು ವಾಹನ ಬಳಸಂಗಿಲ್ಲ, ಮೇ.10ರಿಂದ ಕರ್ನಾಟಕ ಸಂಪೂರ್ಣ ಲಾಕ್‌ಡೌನ್ !

ದಿನಸಿ-ತರಕಾರಿ ತರಲು ವಾಹನ ಬಳಸಂಗಿಲ್ಲ, ಮೇ.10ರಿಂದ ಕರ್ನಾಟಕ ಸಂಪೂರ್ಣ ಲಾಕ್‌ಡೌನ್ !

Published : May 07, 2021, 11:30 PM ISTUpdated : May 07, 2021, 11:31 PM IST

ಮೇ.10 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಯಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೊನೆಯ ಅಸ್ತ್ರ ಪ್ರಯೋಗಿಸಿರುವ ಸರ್ಕಾರ ಕಟ್ಟು ನಿಟ್ಟಿನ ಲಾಕ್‌ಡೌನ್ ಜಾರಿ ಮಾಡುತ್ತಿದೆ. ಅಗತ್ಯ ವಸ್ತು ತರಲು ನಡೆದುಕೊಂಡೇ ಹೋಗಬೇಕು, ಅಂತರ್ ಜಿಲ್ಲೆ ಓಡಾಟಕ್ಕೂ ಬ್ರೇಕ್ ಹಾಕಲಾಗಿದೆ. ಇನ್ನು ಬೆಡ್ ಬ್ಲಾಕಿಂಗ್ ದಂಧೆ, ಕೊರೋನಾ ಕಣ್ಣೀರ ಕತೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿವರ ಇಲ್ಲಿದೆ. 

ಮೇ.10 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಯಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೊನೆಯ ಅಸ್ತ್ರ ಪ್ರಯೋಗಿಸಿರುವ ಸರ್ಕಾರ ಕಟ್ಟು ನಿಟ್ಟಿನ ಲಾಕ್‌ಡೌನ್ ಜಾರಿ ಮಾಡುತ್ತಿದೆ. ಅಗತ್ಯ ವಸ್ತು ತರಲು ನಡೆದುಕೊಂಡೇ ಹೋಗಬೇಕು, ಅಂತರ್ ಜಿಲ್ಲೆ ಓಡಾಟಕ್ಕೂ ಬ್ರೇಕ್ ಹಾಕಲಾಗಿದೆ. ಇನ್ನು ಬೆಡ್ ಬ್ಲಾಕಿಂಗ್ ದಂಧೆ, ಕೊರೋನಾ ಕಣ್ಣೀರ ಕತೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿವರ ಇಲ್ಲಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್