ದಿನಸಿ-ತರಕಾರಿ ತರಲು ವಾಹನ ಬಳಸಂಗಿಲ್ಲ, ಮೇ.10ರಿಂದ ಕರ್ನಾಟಕ ಸಂಪೂರ್ಣ ಲಾಕ್‌ಡೌನ್ !

ದಿನಸಿ-ತರಕಾರಿ ತರಲು ವಾಹನ ಬಳಸಂಗಿಲ್ಲ, ಮೇ.10ರಿಂದ ಕರ್ನಾಟಕ ಸಂಪೂರ್ಣ ಲಾಕ್‌ಡೌನ್ !

Published : May 07, 2021, 11:30 PM ISTUpdated : May 07, 2021, 11:31 PM IST

ಮೇ.10 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಯಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೊನೆಯ ಅಸ್ತ್ರ ಪ್ರಯೋಗಿಸಿರುವ ಸರ್ಕಾರ ಕಟ್ಟು ನಿಟ್ಟಿನ ಲಾಕ್‌ಡೌನ್ ಜಾರಿ ಮಾಡುತ್ತಿದೆ. ಅಗತ್ಯ ವಸ್ತು ತರಲು ನಡೆದುಕೊಂಡೇ ಹೋಗಬೇಕು, ಅಂತರ್ ಜಿಲ್ಲೆ ಓಡಾಟಕ್ಕೂ ಬ್ರೇಕ್ ಹಾಕಲಾಗಿದೆ. ಇನ್ನು ಬೆಡ್ ಬ್ಲಾಕಿಂಗ್ ದಂಧೆ, ಕೊರೋನಾ ಕಣ್ಣೀರ ಕತೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿವರ ಇಲ್ಲಿದೆ. 

ಮೇ.10 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಯಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೊನೆಯ ಅಸ್ತ್ರ ಪ್ರಯೋಗಿಸಿರುವ ಸರ್ಕಾರ ಕಟ್ಟು ನಿಟ್ಟಿನ ಲಾಕ್‌ಡೌನ್ ಜಾರಿ ಮಾಡುತ್ತಿದೆ. ಅಗತ್ಯ ವಸ್ತು ತರಲು ನಡೆದುಕೊಂಡೇ ಹೋಗಬೇಕು, ಅಂತರ್ ಜಿಲ್ಲೆ ಓಡಾಟಕ್ಕೂ ಬ್ರೇಕ್ ಹಾಕಲಾಗಿದೆ. ಇನ್ನು ಬೆಡ್ ಬ್ಲಾಕಿಂಗ್ ದಂಧೆ, ಕೊರೋನಾ ಕಣ್ಣೀರ ಕತೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿವರ ಇಲ್ಲಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?