ನಗರದಲ್ಲಿ ನೀರಸ, ಇತರೆಡೆ ರೋಚಕ, ಕರ್ನಾಟಕದ 14 ಕ್ಷೇತ್ರದಲ್ಲಿ ಮತದಾನದ ಕುತೂಹಲ!

ನಗರದಲ್ಲಿ ನೀರಸ, ಇತರೆಡೆ ರೋಚಕ, ಕರ್ನಾಟಕದ 14 ಕ್ಷೇತ್ರದಲ್ಲಿ ಮತದಾನದ ಕುತೂಹಲ!

Published : Apr 27, 2024, 12:20 AM IST

ಹಕ್ಕು ಚಲಾಯಿಸಿ ಮಾದರಿಯಾದ ಸೆಲೆಬ್ರೆಟಿಗಳು, ರಾಜಕೀಯ ನಾಯಕರು, ಉದ್ಯಮಿಗಳು, ನಗರದಲ್ಲಿ ನೀರಸ,ರಾಜ್ಯದ ಇತರೆಡೆ ಭರ್ಜರಿ ಮತದಾನ, ಬೆಂಗಳೂರು ಗ್ರಾಮಾಂತರದಲ್ಲಿ ಕೂಪರ್ ಗ್ಯಾರೆಂಟಿ ಜಟಾಪಟಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕ ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ ನಡೆದಿದೆ. ಈ ಬಾರಿಯೂ ಕೂಡ ನಗರ ಪ್ರದೇಶದಲ್ಲಿ ಮತದಾನಕ್ಕೆ ನೀರಸ ಪ್ರತಿಕ್ರೆಯ ವ್ಯಕ್ತವಾಗಿದ್ದರೆ, ಇತರೆಡೆ ಭರ್ಜರಿ ಮತದಾನವಾಗಿದೆ. 2ನೇ ಹಂತದ ಚುನಾವಣೆಯಲ್ಲಿ ಹಿಂದುಳಿದ ರಾಜ್ಯಗಳಾಗಿ ಗುರುತಿಸಿಕೊಂಡಿರುವ ಕಡೆ ಗರಿಷ್ಠ ಮತದಾನವಾಗಿದೆ. ಮತದಾನ ಪ್ರಮಾಣ ಹೆಚ್ಚಿಸಲು ಆಯೋಗ ಮಾಡಿದ ಕ್ರಮಗಳು ನಗರ ಪ್ರದೇಶಗಳಲ್ಲಿ ಫಲ ಕೊಟ್ಟಿಲ್ಲ. ಕರ್ನಾಟಕದ 14 ಕ್ಷೇತ್ರಗಳಿಗೆ ನಡೆದ ಮತದಾನ ಪ್ರಮಾಣ ಎಷ್ಟು? ಯಾವ ಕ್ಷೇತ್ರದಲ್ಲಿ ಹೆಚ್ಚಿನ ಮತದಾನವಾಗಿದೆ. ಇವಿಎಂ-ವಿವಿಪ್ಯಾಟ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದರಿಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?