Clashes At Srisailam : ಶ್ರೀಶೈಲಂನಲ್ಲಿ ಕನ್ನಡಿಗರ ಮೇಲೆ ಹಲ್ಲೆ.. ಬಿಗಿ ಬಂದೋಬಸ್ತ್!

Clashes At Srisailam : ಶ್ರೀಶೈಲಂನಲ್ಲಿ ಕನ್ನಡಿಗರ ಮೇಲೆ ಹಲ್ಲೆ.. ಬಿಗಿ ಬಂದೋಬಸ್ತ್!

Published : Mar 31, 2022, 05:34 PM ISTUpdated : Mar 31, 2022, 06:01 PM IST

* ಆಂಧ್ರದ ಶ್ರೀ ಶೈಲದಲ್ಲಿ ಉದ್ವಿಗ್ನ ವಾತಾವರಣ
* ನೂರಕ್ಕೂ ಅಧಿಕ ಕನ್ನಡಿಗರ ಜಖಂ
* ಪರಿಸ್ಥಿತಿ  ನಿಭಾಯಿಸಲು ಬಿಗಿ ಬಂದೋಬಸ್ತ್
* ನ್ಯಾಯಕ್ಕಾಗಿ ಠಾಣೆಗೆ ಮುತ್ತಿಗೆ ಹಾಕಿದ ಕನ್ನಡಿಗರು

ಶ್ರೀಶೈಲ (ಮಾ. 31)  ಕುಡಿಯುವ ನೀರಿನ (Driking Water) ವಿಚಾರದಲ್ಲಿ ಗಲಾಟೆಯಾಗಿದೆ.  ಶ್ರೀಶೈಲದಲ್ಲಿ ( Srisailam) ಕನ್ನಡಿಗರ ಮೇಲೆ ಹಲ್ಲೆಯಾಗಿದೆ. ವ್ಯಾಪಾರಿಗಳು ಕನ್ನಡಿಗರ ಮೇಲೆ ಹಲ್ಲೆ ಮಾಡಿದ್ದು  ಗೊಂದಲದ ವಾತಾವರಣ ನಿರ್ಮಾಣ ಆಗಿತ್ತು. 

ಇದೆಂತಹಾ ಸೇಡು? ಅಸ್ವಸ್ಥ ವೃದ್ಧನ ಮೇಲೆ ಕಾರು ಹರಿಸಿದ ಪಕ್ಕದ ಮನೆ ಯುವಕ: ವೈರಲ್ ಆಯ್ತು ವಿಡಿಯೋ!

ಸ್ಥಳೀಯರು (Andhra Pradesh) ಮತ್ತು ಕನ್ನಡಿಗರ ನಡುವೆ ಆರಂಭವಾದ ಸಣ್ಣ ಜಗಳ (Clash) ಆರಂಭವಾಗಿದ್ದು ವಿಕೋಪಕ್ಕೆ ತೆರಳುತ್ತಿತ್ತು.  ಇದಾದ ಮೇಲೆ 144 ನೇ ಸೆಕ್ಷನ್ ಜಾರಿ ಮಾಡಲಾಗಿದ್ದು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 

 

 

 

 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more