Clashes At Srisailam : ಶ್ರೀಶೈಲಂನಲ್ಲಿ ಕನ್ನಡಿಗರ ಮೇಲೆ ಹಲ್ಲೆ.. ಬಿಗಿ ಬಂದೋಬಸ್ತ್!

Clashes At Srisailam : ಶ್ರೀಶೈಲಂನಲ್ಲಿ ಕನ್ನಡಿಗರ ಮೇಲೆ ಹಲ್ಲೆ.. ಬಿಗಿ ಬಂದೋಬಸ್ತ್!

Published : Mar 31, 2022, 05:34 PM ISTUpdated : Mar 31, 2022, 06:01 PM IST

* ಆಂಧ್ರದ ಶ್ರೀ ಶೈಲದಲ್ಲಿ ಉದ್ವಿಗ್ನ ವಾತಾವರಣ
* ನೂರಕ್ಕೂ ಅಧಿಕ ಕನ್ನಡಿಗರ ಜಖಂ
* ಪರಿಸ್ಥಿತಿ  ನಿಭಾಯಿಸಲು ಬಿಗಿ ಬಂದೋಬಸ್ತ್
* ನ್ಯಾಯಕ್ಕಾಗಿ ಠಾಣೆಗೆ ಮುತ್ತಿಗೆ ಹಾಕಿದ ಕನ್ನಡಿಗರು

ಶ್ರೀಶೈಲ (ಮಾ. 31)  ಕುಡಿಯುವ ನೀರಿನ (Driking Water) ವಿಚಾರದಲ್ಲಿ ಗಲಾಟೆಯಾಗಿದೆ.  ಶ್ರೀಶೈಲದಲ್ಲಿ ( Srisailam) ಕನ್ನಡಿಗರ ಮೇಲೆ ಹಲ್ಲೆಯಾಗಿದೆ. ವ್ಯಾಪಾರಿಗಳು ಕನ್ನಡಿಗರ ಮೇಲೆ ಹಲ್ಲೆ ಮಾಡಿದ್ದು  ಗೊಂದಲದ ವಾತಾವರಣ ನಿರ್ಮಾಣ ಆಗಿತ್ತು. 

ಇದೆಂತಹಾ ಸೇಡು? ಅಸ್ವಸ್ಥ ವೃದ್ಧನ ಮೇಲೆ ಕಾರು ಹರಿಸಿದ ಪಕ್ಕದ ಮನೆ ಯುವಕ: ವೈರಲ್ ಆಯ್ತು ವಿಡಿಯೋ!

ಸ್ಥಳೀಯರು (Andhra Pradesh) ಮತ್ತು ಕನ್ನಡಿಗರ ನಡುವೆ ಆರಂಭವಾದ ಸಣ್ಣ ಜಗಳ (Clash) ಆರಂಭವಾಗಿದ್ದು ವಿಕೋಪಕ್ಕೆ ತೆರಳುತ್ತಿತ್ತು.  ಇದಾದ ಮೇಲೆ 144 ನೇ ಸೆಕ್ಷನ್ ಜಾರಿ ಮಾಡಲಾಗಿದ್ದು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 

 

 

 

 

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more