Clashes At Srisailam : ಶ್ರೀಶೈಲಂನಲ್ಲಿ ಕನ್ನಡಿಗರ ಮೇಲೆ ಹಲ್ಲೆ.. ಬಿಗಿ ಬಂದೋಬಸ್ತ್!

Clashes At Srisailam : ಶ್ರೀಶೈಲಂನಲ್ಲಿ ಕನ್ನಡಿಗರ ಮೇಲೆ ಹಲ್ಲೆ.. ಬಿಗಿ ಬಂದೋಬಸ್ತ್!

Published : Mar 31, 2022, 05:34 PM ISTUpdated : Mar 31, 2022, 06:01 PM IST

* ಆಂಧ್ರದ ಶ್ರೀ ಶೈಲದಲ್ಲಿ ಉದ್ವಿಗ್ನ ವಾತಾವರಣ
* ನೂರಕ್ಕೂ ಅಧಿಕ ಕನ್ನಡಿಗರ ಜಖಂ
* ಪರಿಸ್ಥಿತಿ  ನಿಭಾಯಿಸಲು ಬಿಗಿ ಬಂದೋಬಸ್ತ್
* ನ್ಯಾಯಕ್ಕಾಗಿ ಠಾಣೆಗೆ ಮುತ್ತಿಗೆ ಹಾಕಿದ ಕನ್ನಡಿಗರು

ಶ್ರೀಶೈಲ (ಮಾ. 31)  ಕುಡಿಯುವ ನೀರಿನ (Driking Water) ವಿಚಾರದಲ್ಲಿ ಗಲಾಟೆಯಾಗಿದೆ.  ಶ್ರೀಶೈಲದಲ್ಲಿ ( Srisailam) ಕನ್ನಡಿಗರ ಮೇಲೆ ಹಲ್ಲೆಯಾಗಿದೆ. ವ್ಯಾಪಾರಿಗಳು ಕನ್ನಡಿಗರ ಮೇಲೆ ಹಲ್ಲೆ ಮಾಡಿದ್ದು  ಗೊಂದಲದ ವಾತಾವರಣ ನಿರ್ಮಾಣ ಆಗಿತ್ತು. 

ಇದೆಂತಹಾ ಸೇಡು? ಅಸ್ವಸ್ಥ ವೃದ್ಧನ ಮೇಲೆ ಕಾರು ಹರಿಸಿದ ಪಕ್ಕದ ಮನೆ ಯುವಕ: ವೈರಲ್ ಆಯ್ತು ವಿಡಿಯೋ!

ಸ್ಥಳೀಯರು (Andhra Pradesh) ಮತ್ತು ಕನ್ನಡಿಗರ ನಡುವೆ ಆರಂಭವಾದ ಸಣ್ಣ ಜಗಳ (Clash) ಆರಂಭವಾಗಿದ್ದು ವಿಕೋಪಕ್ಕೆ ತೆರಳುತ್ತಿತ್ತು.  ಇದಾದ ಮೇಲೆ 144 ನೇ ಸೆಕ್ಷನ್ ಜಾರಿ ಮಾಡಲಾಗಿದ್ದು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 

 

 

 

 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more