Clashes At Srisailam : ಶ್ರೀಶೈಲಂನಲ್ಲಿ ಕನ್ನಡಿಗರ ಮೇಲೆ ಹಲ್ಲೆ.. ಬಿಗಿ ಬಂದೋಬಸ್ತ್!

Clashes At Srisailam : ಶ್ರೀಶೈಲಂನಲ್ಲಿ ಕನ್ನಡಿಗರ ಮೇಲೆ ಹಲ್ಲೆ.. ಬಿಗಿ ಬಂದೋಬಸ್ತ್!

Published : Mar 31, 2022, 05:34 PM ISTUpdated : Mar 31, 2022, 06:01 PM IST

* ಆಂಧ್ರದ ಶ್ರೀ ಶೈಲದಲ್ಲಿ ಉದ್ವಿಗ್ನ ವಾತಾವರಣ
* ನೂರಕ್ಕೂ ಅಧಿಕ ಕನ್ನಡಿಗರ ಜಖಂ
* ಪರಿಸ್ಥಿತಿ  ನಿಭಾಯಿಸಲು ಬಿಗಿ ಬಂದೋಬಸ್ತ್
* ನ್ಯಾಯಕ್ಕಾಗಿ ಠಾಣೆಗೆ ಮುತ್ತಿಗೆ ಹಾಕಿದ ಕನ್ನಡಿಗರು

ಶ್ರೀಶೈಲ (ಮಾ. 31)  ಕುಡಿಯುವ ನೀರಿನ (Driking Water) ವಿಚಾರದಲ್ಲಿ ಗಲಾಟೆಯಾಗಿದೆ.  ಶ್ರೀಶೈಲದಲ್ಲಿ ( Srisailam) ಕನ್ನಡಿಗರ ಮೇಲೆ ಹಲ್ಲೆಯಾಗಿದೆ. ವ್ಯಾಪಾರಿಗಳು ಕನ್ನಡಿಗರ ಮೇಲೆ ಹಲ್ಲೆ ಮಾಡಿದ್ದು  ಗೊಂದಲದ ವಾತಾವರಣ ನಿರ್ಮಾಣ ಆಗಿತ್ತು. 

ಇದೆಂತಹಾ ಸೇಡು? ಅಸ್ವಸ್ಥ ವೃದ್ಧನ ಮೇಲೆ ಕಾರು ಹರಿಸಿದ ಪಕ್ಕದ ಮನೆ ಯುವಕ: ವೈರಲ್ ಆಯ್ತು ವಿಡಿಯೋ!

ಸ್ಥಳೀಯರು (Andhra Pradesh) ಮತ್ತು ಕನ್ನಡಿಗರ ನಡುವೆ ಆರಂಭವಾದ ಸಣ್ಣ ಜಗಳ (Clash) ಆರಂಭವಾಗಿದ್ದು ವಿಕೋಪಕ್ಕೆ ತೆರಳುತ್ತಿತ್ತು.  ಇದಾದ ಮೇಲೆ 144 ನೇ ಸೆಕ್ಷನ್ ಜಾರಿ ಮಾಡಲಾಗಿದ್ದು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 

 

 

 

 

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more