CD ಲೇಡಿ ಸಂಪರ್ಕದಲ್ಲಿ ಕಾಂಗ್ರೆಸ್ ಮಾಜಿ ಸಚಿವ, ಹಣಕಾಸಿ ವ್ಯವಹಾರ ಮಾಹಿತಿ ಬಹಿರಂಗ!

CD ಲೇಡಿ ಸಂಪರ್ಕದಲ್ಲಿ ಕಾಂಗ್ರೆಸ್ ಮಾಜಿ ಸಚಿವ, ಹಣಕಾಸಿ ವ್ಯವಹಾರ ಮಾಹಿತಿ ಬಹಿರಂಗ!

Published : Apr 03, 2021, 11:35 PM IST

ರಾಸಲೀಲೆ ಸಿಡಿ ಯುವತಿ ಜೊತೆ ರಮೇಶ್ ಜಾರಕಿಹೊಳಿ ಮಾತ್ರ ಅಲ್ಲ, ಕಾಂಗ್ರೆಸ್ ಮಾಜಿ ಸಚಿವ ಡಿ ಸುಧಾಕರ್ ಸಂಪರ್ಕದಲ್ಲಿರುವ ಮಾಹಿತಿ ಹೊರಬಿದ್ದಿದೆ. ಡಿ ಸುಧಾರ್ ಯುವತಿ ಜೊತೆ ಹಣಕಾಸಿನ ವ್ಯವಾಹರ ನಡೆಸಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಆದರೆ ಈ ಆರೋಪಗಳನ್ನು ಡಿ ಸುಧಾಕರ್ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಒಂದು ರೂಪಾಯಿ ವ್ಯವಾಹರ ಇಲ್ಲ ಎಂದಿದ್ದಾರೆ. ಇನ್ನು ಥಿಯೇಟರ್ ಹೌಸ್‌ಫುಲ್‌ಗೆ ಸರ್ಕಾರ ಗ್ರೀನ್ ಸಿಗ್ನಿಲ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ರಾಸಲೀಲೆ ಸಿಡಿ ಯುವತಿ ಜೊತೆ ರಮೇಶ್ ಜಾರಕಿಹೊಳಿ ಮಾತ್ರ ಅಲ್ಲ, ಕಾಂಗ್ರೆಸ್ ಮಾಜಿ ಸಚಿವ ಡಿ ಸುಧಾಕರ್ ಸಂಪರ್ಕದಲ್ಲಿರುವ ಮಾಹಿತಿ ಹೊರಬಿದ್ದಿದೆ. ಡಿ ಸುಧಾರ್ ಯುವತಿ ಜೊತೆ ಹಣಕಾಸಿನ ವ್ಯವಾಹರ ನಡೆಸಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಆದರೆ ಈ ಆರೋಪಗಳನ್ನು ಡಿ ಸುಧಾಕರ್ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಒಂದು ರೂಪಾಯಿ ವ್ಯವಾಹರ ಇಲ್ಲ ಎಂದಿದ್ದಾರೆ. ಇನ್ನು ಥಿಯೇಟರ್ ಹೌಸ್‌ಫುಲ್‌ಗೆ ಸರ್ಕಾರ ಗ್ರೀನ್ ಸಿಗ್ನಿಲ್ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!