Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Published : Dec 04, 2021, 12:25 AM IST

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more