Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Published : Dec 04, 2021, 12:25 AM IST

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more