Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Published : Dec 04, 2021, 12:25 AM IST

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more