Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Published : Dec 04, 2021, 12:25 AM IST

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more