Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Published : Dec 04, 2021, 12:25 AM IST

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more