Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Karnataka Omicron case:ರಾಜ್ಯದಲ್ಲಿ ಎರಡಲ್ಲ 16 ಓಮಿಕ್ರಾನ್ ಕೇಸ್, ಕಾಂಗ್ರೆಸ್ ನಾಯಕನ ಸ್ಫೋಟಕ ಹೇಳಿಕೆ!

Published : Dec 04, 2021, 12:25 AM IST

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಓಮಿಕ್ರಾನ್ ಕುರಿತ ನಿರ್ಲಕ್ಷ್ಯ ವಹಿಸುತ್ತಿದೆ.  ರಾಜ್ಯದಲ್ಲಿ ಕೇವಲ ಎರಡಲ್ಲ, 16 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಮಾತು ಇದೀಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.ಓಮಿಕ್ರಾನ್ ಪ್ರಕರಣಗಳ ಪೈಕಿ ಓರ್ವನ ಸೋಂಕಿತನ ಪತ್ನಿಗೆ ಇದೀಗ ಕೊರೋನಾ ಪಾಸಿಟೀವ್ ದೃಢಪಟ್ಟಿದೆ. ರಾಜ್ಯದ ಜನರಿಗೆ ಓಮಿಕ್ರಾನ್ ಆತಂಕವಾದರೆ, ರಾಜಕಾರಣಿಗಳಿಗೆ ವಿಧಾನ ಪರಿಷತ್ ಚುನಾವಣೆ ಕದನದ ಚಿಂತೆ ಹೆಚ್ಚಾಗಿದೆ. ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more