NewsHour ಕೆಜಿ ಹಳ್ಳಿ, ಡಿಜೆ ಹಳ್ಳಿ ರೀತಿಯಲ್ಲಿ ಮತ್ತೊಂದು ಗಲಭೆಗೆ ಸಂಚು, 14 ಮಂದಿ ಅರೆಸ್ಟ್!

NewsHour ಕೆಜಿ ಹಳ್ಳಿ, ಡಿಜೆ ಹಳ್ಳಿ ರೀತಿಯಲ್ಲಿ ಮತ್ತೊಂದು ಗಲಭೆಗೆ ಸಂಚು, 14 ಮಂದಿ ಅರೆಸ್ಟ್!

Published : Sep 23, 2022, 11:23 PM IST

ಸದನದಲ್ಲಿ ಪೋಸ್ಟರ್ ರಾಜಕೀಯ ಬಲು ಜೋರಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ದಿನಕ್ಕೊಂದು ಪೋಸ್ಟರ್ ಬಿಡುಗಡೆ ಮಾಡುತ್ತಿದ್ದು, ಹೊಸ ರಾಜಕೀಯ ಕೆಸರೆರಚಾಟ ಆರಂಭಿಸಿದ್ದಾರೆ. ಇತ್ತ ಶಂಕಿತರ ಉಗ್ರರ ಬಂಧನ, ಪಿಎಫ್ಐ ಮೇಲಿನ ದಾಳಿ ಪ್ರಕರಣದಲ್ಲಿ ಕೆಲ ಆತಂಕಕಾರಿ ಬೆಳವಣಿಗೆಗಳು ನಡೆದಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಎನ್ಐಎ ದಾಳಿ ಜೊತೆಗೆ ನಿನ್ನೆ ಬೆಂಗಳೂರು ಪೊಲೀಸರು ಬೆಂಗಳೂರಿನ 19 ಕಡೆಗಳಲ್ಲಿ ದಾಳಿ ಮಾಡಿದೆ. ಈ ವೇಳೆ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ರೀತಿ ಮತ್ತೊಂದು ಗಲಭೆ ಸೃಷ್ಟಿಸಲು ಬಹುದೊಡ್ಡ ಪ್ಲಾನ್ ನಡೆದಿರುವ ವಿಚಾರ ಬಹಿರಂಗವಾಗಿದೆ. ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ 19 ಕಡೆಗಳಲ್ಲಿ 19 ಶಂಕಿತರನ್ನು ಗುರುತಿಸಿದ ಬೆಂಗಳೂರು ಪೊಲೀಸರು ದಾಳಿ ನಡೆಸಿದ್ದಾರೆ.  ಇದರ ಪೈಕಿ 14 ಶಂಕಿತರನ್ನು ಪೊಲೀಸರು ಅರೆಸ್ಟ್ ಮಾಡಿದ್ದರೆ, ಐವರು ಪರಾರಿಯಾಗಿದ್ದಾರೆ. ಇವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇನ್ನು ಪಿಎಫ್ಐ ದಾಳಿ ವಿರೋಧಿಸಿ ಪ್ರತಿಭಟನೆ, ಶಿವಮೊಗ್ಗದಲ್ಲಿ ಅರೆಸ್ಟ್ ಆಗಿರುವ ಶಂಕಿತ ಉಗ್ರರ ಬಂಧನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more