ಸಿದ್ದರಾಮಯ್ಯ ಸಂಜೆ 6 ಗಂಟೆ ಮೇಲೆ ಎಲ್ ಹೋಗ್ತಾರೆ? ಹೆಚ್‌ಡಿಕೆ ತಿರುಗೇಟು!

ಸಿದ್ದರಾಮಯ್ಯ ಸಂಜೆ 6 ಗಂಟೆ ಮೇಲೆ ಎಲ್ ಹೋಗ್ತಾರೆ? ಹೆಚ್‌ಡಿಕೆ ತಿರುಗೇಟು!

Published : Oct 24, 2023, 10:53 PM IST

ಸಿದ್ದರಾಮಯ್ಯ ಆರೋಪಕ್ಕೆ ಹೆಚ್‌ಡಿ ಕುಮಾರಸ್ವಾಮಿ ತಿರುಗೇಟು, ರಾಮನಗರವನ್ನು ಬೆಂಗಳೂರಿಗೆ ಸೇರಿಸಲು ಡಿಕೆ ಶಿವಕುಮಾರ್ ಪ್ಲಾನ್ ಸೇರಿದಂತೆ ಇಂದಿನ ಇಡೀದ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಕುಮಾರಸ್ವಾಮಿ ತಾಜ್ ವೆಸ್ಟ್‌ಎಂಡ್‌ ಹೊಟೆಲ್‌ನಲ್ಲಿ ಕುಳಿತು ಆಡಳಿತ ನಡೆಸಿದ್ದಾರೆ ಅನ್ನೋ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ವೆಸ್ಟ್ ಎಂಡ್‌ ಆರೋಪಕ್ಕೆ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ. ನಾನು ಬೇರೆ ವ್ಯವಹಾರಕ್ಕೆ ಹೋಗಿದ್ದರೆ ತನಿಖೆ ಮಾಡಲಿ, ಹೊಟೆಲ್‌ನಲ್ಲಿ ಸಿಸಿಟಿವಿಗಳಿವೆ. ತನಿಖೆ ಮಾಡಿ ಸತ್ಯ ಬಹಿರಂಗಪಡಿಸಲಿ ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇದೇ ವೇಳೆ ಇದೇ ಸಿದ್ದರಾಮಯ್ಯ ಸಂಜೆ 6 ಗಂಟೆ ಮೇಲೆ ಎಲ್ಲೆಲ್ಲಿ ಹೋಗ್ತಾರೆ? ಅದನ್ನ ನಾವು ಚರ್ಚೆ ಮಾಡ್ತೀವಾ ಎಂದು ತಿರುಗೇಟು ನೀಡಿದ್ದಾರೆ. ಹೆಚ್‌ಡಿ ಮಾತು ಇದೀಗ ಹೊಸ ಸಂಚಲನ ಸೃಷ್ಟಿಸಿದೆ.  

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more