ಸಿದ್ದರಾಮಯ್ಯ ಸಂಜೆ 6 ಗಂಟೆ ಮೇಲೆ ಎಲ್ ಹೋಗ್ತಾರೆ? ಹೆಚ್‌ಡಿಕೆ ತಿರುಗೇಟು!

ಸಿದ್ದರಾಮಯ್ಯ ಸಂಜೆ 6 ಗಂಟೆ ಮೇಲೆ ಎಲ್ ಹೋಗ್ತಾರೆ? ಹೆಚ್‌ಡಿಕೆ ತಿರುಗೇಟು!

Published : Oct 24, 2023, 10:53 PM IST

ಸಿದ್ದರಾಮಯ್ಯ ಆರೋಪಕ್ಕೆ ಹೆಚ್‌ಡಿ ಕುಮಾರಸ್ವಾಮಿ ತಿರುಗೇಟು, ರಾಮನಗರವನ್ನು ಬೆಂಗಳೂರಿಗೆ ಸೇರಿಸಲು ಡಿಕೆ ಶಿವಕುಮಾರ್ ಪ್ಲಾನ್ ಸೇರಿದಂತೆ ಇಂದಿನ ಇಡೀದ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಕುಮಾರಸ್ವಾಮಿ ತಾಜ್ ವೆಸ್ಟ್‌ಎಂಡ್‌ ಹೊಟೆಲ್‌ನಲ್ಲಿ ಕುಳಿತು ಆಡಳಿತ ನಡೆಸಿದ್ದಾರೆ ಅನ್ನೋ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ವೆಸ್ಟ್ ಎಂಡ್‌ ಆರೋಪಕ್ಕೆ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ. ನಾನು ಬೇರೆ ವ್ಯವಹಾರಕ್ಕೆ ಹೋಗಿದ್ದರೆ ತನಿಖೆ ಮಾಡಲಿ, ಹೊಟೆಲ್‌ನಲ್ಲಿ ಸಿಸಿಟಿವಿಗಳಿವೆ. ತನಿಖೆ ಮಾಡಿ ಸತ್ಯ ಬಹಿರಂಗಪಡಿಸಲಿ ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇದೇ ವೇಳೆ ಇದೇ ಸಿದ್ದರಾಮಯ್ಯ ಸಂಜೆ 6 ಗಂಟೆ ಮೇಲೆ ಎಲ್ಲೆಲ್ಲಿ ಹೋಗ್ತಾರೆ? ಅದನ್ನ ನಾವು ಚರ್ಚೆ ಮಾಡ್ತೀವಾ ಎಂದು ತಿರುಗೇಟು ನೀಡಿದ್ದಾರೆ. ಹೆಚ್‌ಡಿ ಮಾತು ಇದೀಗ ಹೊಸ ಸಂಚಲನ ಸೃಷ್ಟಿಸಿದೆ.  

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more