Karnataka Rains: ರಣಭೀಕರ ಮಳೆಗೆ ರಾಜ್ಯದಲ್ಲಿ 24 ಸಾವು, 9,153 ಮನೆ ಹಾನಿ; ರೈತರ ಗೋಳು ಕೇಳೋರು ಯಾರು?

Karnataka Rains: ರಣಭೀಕರ ಮಳೆಗೆ ರಾಜ್ಯದಲ್ಲಿ 24 ಸಾವು, 9,153 ಮನೆ ಹಾನಿ; ರೈತರ ಗೋಳು ಕೇಳೋರು ಯಾರು?

Published : Nov 22, 2021, 11:45 PM IST

ಕರ್ನಾಟಕದಲ್ಲಿ ಸುರಿದ ರಣಭೀಕರ ಮಳೆ ಜನರ ಬದುಕನ್ನು ಕೊಚ್ಚಿಕೊಂಡು ಹೋಗಿದೆ. ಅದರಲ್ಲೂ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಬೆಳೆದ ಬೆಳೆ ನೀರುಪಾಲಾಗಿದೆ. ಸಾಲ ದುಪ್ಪಟ್ಟಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರ ಪರಿಸ್ಥಿತಿ ಹೇಳತೀರದು. ಇತ್ತ ಮನೆಕಳೆದುಕೊಂಡು ಬದಕು ಬೀದಿಪಾಲಾದ ಕುಟುಂಬಗಳು ಕಣ್ಣೀರು ಹಾಕುತ್ತಿದೆ. ವಿಧಾನ ಪರಿಷತ್ ಫೈಟ್, ಕೃಷಿ ಕಾಯ್ದೆ ವಾಪಸ್ ಕುರಿತು ರೋಚಕ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಕರ್ನಾಟಕದಲ್ಲಿ ಸುರಿದ ರಣಭೀಕರ ಮಳೆ ಜನರ ಬದುಕನ್ನು ಕೊಚ್ಚಿಕೊಂಡು ಹೋಗಿದೆ. ಅದರಲ್ಲೂ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಬೆಳೆದ ಬೆಳೆ ನೀರುಪಾಲಾಗಿದೆ. ಸಾಲ ದುಪ್ಪಟ್ಟಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರ ಪರಿಸ್ಥಿತಿ ಹೇಳತೀರದು. ಇತ್ತ ಮನೆಕಳೆದುಕೊಂಡು ಬದಕು ಬೀದಿಪಾಲಾದ ಕುಟುಂಬಗಳು ಕಣ್ಣೀರು ಹಾಕುತ್ತಿದೆ. ವಿಧಾನ ಪರಿಷತ್ ಫೈಟ್, ಕೃಷಿ ಕಾಯ್ದೆ ವಾಪಸ್ ಕುರಿತು ರೋಚಕ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more