Karnataka Rains: ರಣಭೀಕರ ಮಳೆಗೆ ರಾಜ್ಯದಲ್ಲಿ 24 ಸಾವು, 9,153 ಮನೆ ಹಾನಿ; ರೈತರ ಗೋಳು ಕೇಳೋರು ಯಾರು?

Karnataka Rains: ರಣಭೀಕರ ಮಳೆಗೆ ರಾಜ್ಯದಲ್ಲಿ 24 ಸಾವು, 9,153 ಮನೆ ಹಾನಿ; ರೈತರ ಗೋಳು ಕೇಳೋರು ಯಾರು?

Published : Nov 22, 2021, 11:45 PM IST

ಕರ್ನಾಟಕದಲ್ಲಿ ಸುರಿದ ರಣಭೀಕರ ಮಳೆ ಜನರ ಬದುಕನ್ನು ಕೊಚ್ಚಿಕೊಂಡು ಹೋಗಿದೆ. ಅದರಲ್ಲೂ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಬೆಳೆದ ಬೆಳೆ ನೀರುಪಾಲಾಗಿದೆ. ಸಾಲ ದುಪ್ಪಟ್ಟಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರ ಪರಿಸ್ಥಿತಿ ಹೇಳತೀರದು. ಇತ್ತ ಮನೆಕಳೆದುಕೊಂಡು ಬದಕು ಬೀದಿಪಾಲಾದ ಕುಟುಂಬಗಳು ಕಣ್ಣೀರು ಹಾಕುತ್ತಿದೆ. ವಿಧಾನ ಪರಿಷತ್ ಫೈಟ್, ಕೃಷಿ ಕಾಯ್ದೆ ವಾಪಸ್ ಕುರಿತು ರೋಚಕ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಕರ್ನಾಟಕದಲ್ಲಿ ಸುರಿದ ರಣಭೀಕರ ಮಳೆ ಜನರ ಬದುಕನ್ನು ಕೊಚ್ಚಿಕೊಂಡು ಹೋಗಿದೆ. ಅದರಲ್ಲೂ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಬೆಳೆದ ಬೆಳೆ ನೀರುಪಾಲಾಗಿದೆ. ಸಾಲ ದುಪ್ಪಟ್ಟಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರ ಪರಿಸ್ಥಿತಿ ಹೇಳತೀರದು. ಇತ್ತ ಮನೆಕಳೆದುಕೊಂಡು ಬದಕು ಬೀದಿಪಾಲಾದ ಕುಟುಂಬಗಳು ಕಣ್ಣೀರು ಹಾಕುತ್ತಿದೆ. ವಿಧಾನ ಪರಿಷತ್ ಫೈಟ್, ಕೃಷಿ ಕಾಯ್ದೆ ವಾಪಸ್ ಕುರಿತು ರೋಚಕ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more