ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!

ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!

Published : Nov 01, 2022, 10:46 PM IST

30 ವರ್ಷಗಳ ಹಿಂದೆ ಡಾ. ರಾಜ್‌ಕುಮಾರ್‌ಗೆ ಪ್ರಶಸ್ತಿ ಪ್ರಧಾನ ಮಾಡುವಾಗಲು ಬಂದಿತ್ತು ಮಳೆ, ಕನ್ನಡ ರಾಜ್ಯೋತ್ಸವ ಸಂಭ್ರಮ,  ರಾಜ್ಯದಲ್ಲಿ ಚುನಾವಣಾ ಯಾತ್ರೆಗಳ ಪರ್ವ, ಸಿದ್ದರಾಮಯ್ಯ ಹಾಗೂ ಬೊಮ್ಮಾಯಿ ನಡುವೆ ಟಾಕ್ ವಾರ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

30 ವರ್ಷಗಳ ಹಿಂದೆ ಡಾ. ರಾಜ್‌ಕುಮಾರ್‌ಗೆ ಇದೇ ವಿಧಾನಸೌಧ ಮುಂಭಾಗದ ಮೆಟ್ಟಿಲ ಮೇಲೆ ಕರ್ನಾಟಕದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ವೇಳೆ ವರುಣರಾಯ ಆಶೀರ್ವಾದ ಮಾಡಿದ್ದ. ಇದೀಗ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ನೀಡಲಾದ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೂ ಮಳೆರಾಯ ಆಶೀರ್ವಾದ ಮಾಡಿದ್ದಾನೆ. ಮಳೆಯಲ್ಲಿ ಸುಧಾಮೂರ್ತಿ, ರಜನಿಕಾಂತ್, ಜ್ಯೂನಿಯರ್ ಎನ್‌ಟಿಆರ್, ಸಿಎಂ ಬಸವರಾಜ್ ಬೊಮ್ಮಾಯಿ ಪ್ರಶಸ್ತಿ ಪ್ರಧಾನ ಮಾಡಿದರು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರಾಜ್ ಕುಟುಂಬ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇತ್ತ ಅಭಿಮಾನಿಗಳು ಮಳೆಯನ್ನೂ ಲೆಕ್ಕಿಸದೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more