ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!

ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!

Published : Nov 01, 2022, 10:46 PM IST

30 ವರ್ಷಗಳ ಹಿಂದೆ ಡಾ. ರಾಜ್‌ಕುಮಾರ್‌ಗೆ ಪ್ರಶಸ್ತಿ ಪ್ರಧಾನ ಮಾಡುವಾಗಲು ಬಂದಿತ್ತು ಮಳೆ, ಕನ್ನಡ ರಾಜ್ಯೋತ್ಸವ ಸಂಭ್ರಮ,  ರಾಜ್ಯದಲ್ಲಿ ಚುನಾವಣಾ ಯಾತ್ರೆಗಳ ಪರ್ವ, ಸಿದ್ದರಾಮಯ್ಯ ಹಾಗೂ ಬೊಮ್ಮಾಯಿ ನಡುವೆ ಟಾಕ್ ವಾರ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

30 ವರ್ಷಗಳ ಹಿಂದೆ ಡಾ. ರಾಜ್‌ಕುಮಾರ್‌ಗೆ ಇದೇ ವಿಧಾನಸೌಧ ಮುಂಭಾಗದ ಮೆಟ್ಟಿಲ ಮೇಲೆ ಕರ್ನಾಟಕದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ವೇಳೆ ವರುಣರಾಯ ಆಶೀರ್ವಾದ ಮಾಡಿದ್ದ. ಇದೀಗ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ನೀಡಲಾದ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೂ ಮಳೆರಾಯ ಆಶೀರ್ವಾದ ಮಾಡಿದ್ದಾನೆ. ಮಳೆಯಲ್ಲಿ ಸುಧಾಮೂರ್ತಿ, ರಜನಿಕಾಂತ್, ಜ್ಯೂನಿಯರ್ ಎನ್‌ಟಿಆರ್, ಸಿಎಂ ಬಸವರಾಜ್ ಬೊಮ್ಮಾಯಿ ಪ್ರಶಸ್ತಿ ಪ್ರಧಾನ ಮಾಡಿದರು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರಾಜ್ ಕುಟುಂಬ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇತ್ತ ಅಭಿಮಾನಿಗಳು ಮಳೆಯನ್ನೂ ಲೆಕ್ಕಿಸದೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more