ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!

ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!

Published : Nov 01, 2022, 10:46 PM IST

30 ವರ್ಷಗಳ ಹಿಂದೆ ಡಾ. ರಾಜ್‌ಕುಮಾರ್‌ಗೆ ಪ್ರಶಸ್ತಿ ಪ್ರಧಾನ ಮಾಡುವಾಗಲು ಬಂದಿತ್ತು ಮಳೆ, ಕನ್ನಡ ರಾಜ್ಯೋತ್ಸವ ಸಂಭ್ರಮ,  ರಾಜ್ಯದಲ್ಲಿ ಚುನಾವಣಾ ಯಾತ್ರೆಗಳ ಪರ್ವ, ಸಿದ್ದರಾಮಯ್ಯ ಹಾಗೂ ಬೊಮ್ಮಾಯಿ ನಡುವೆ ಟಾಕ್ ವಾರ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

30 ವರ್ಷಗಳ ಹಿಂದೆ ಡಾ. ರಾಜ್‌ಕುಮಾರ್‌ಗೆ ಇದೇ ವಿಧಾನಸೌಧ ಮುಂಭಾಗದ ಮೆಟ್ಟಿಲ ಮೇಲೆ ಕರ್ನಾಟಕದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ವೇಳೆ ವರುಣರಾಯ ಆಶೀರ್ವಾದ ಮಾಡಿದ್ದ. ಇದೀಗ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ನೀಡಲಾದ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೂ ಮಳೆರಾಯ ಆಶೀರ್ವಾದ ಮಾಡಿದ್ದಾನೆ. ಮಳೆಯಲ್ಲಿ ಸುಧಾಮೂರ್ತಿ, ರಜನಿಕಾಂತ್, ಜ್ಯೂನಿಯರ್ ಎನ್‌ಟಿಆರ್, ಸಿಎಂ ಬಸವರಾಜ್ ಬೊಮ್ಮಾಯಿ ಪ್ರಶಸ್ತಿ ಪ್ರಧಾನ ಮಾಡಿದರು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರಾಜ್ ಕುಟುಂಬ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇತ್ತ ಅಭಿಮಾನಿಗಳು ಮಳೆಯನ್ನೂ ಲೆಕ್ಕಿಸದೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more