ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!

ಪುನೀತ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಮಳೆ, 30 ವರ್ಷದ ಹಿಂದೆ ಅಣ್ಣವ್ರಿಗೂ ವರುಣನ ಆಶೀರ್ವಾದ!

Published : Nov 01, 2022, 10:46 PM IST

30 ವರ್ಷಗಳ ಹಿಂದೆ ಡಾ. ರಾಜ್‌ಕುಮಾರ್‌ಗೆ ಪ್ರಶಸ್ತಿ ಪ್ರಧಾನ ಮಾಡುವಾಗಲು ಬಂದಿತ್ತು ಮಳೆ, ಕನ್ನಡ ರಾಜ್ಯೋತ್ಸವ ಸಂಭ್ರಮ,  ರಾಜ್ಯದಲ್ಲಿ ಚುನಾವಣಾ ಯಾತ್ರೆಗಳ ಪರ್ವ, ಸಿದ್ದರಾಮಯ್ಯ ಹಾಗೂ ಬೊಮ್ಮಾಯಿ ನಡುವೆ ಟಾಕ್ ವಾರ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

30 ವರ್ಷಗಳ ಹಿಂದೆ ಡಾ. ರಾಜ್‌ಕುಮಾರ್‌ಗೆ ಇದೇ ವಿಧಾನಸೌಧ ಮುಂಭಾಗದ ಮೆಟ್ಟಿಲ ಮೇಲೆ ಕರ್ನಾಟಕದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ವೇಳೆ ವರುಣರಾಯ ಆಶೀರ್ವಾದ ಮಾಡಿದ್ದ. ಇದೀಗ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ನೀಡಲಾದ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೂ ಮಳೆರಾಯ ಆಶೀರ್ವಾದ ಮಾಡಿದ್ದಾನೆ. ಮಳೆಯಲ್ಲಿ ಸುಧಾಮೂರ್ತಿ, ರಜನಿಕಾಂತ್, ಜ್ಯೂನಿಯರ್ ಎನ್‌ಟಿಆರ್, ಸಿಎಂ ಬಸವರಾಜ್ ಬೊಮ್ಮಾಯಿ ಪ್ರಶಸ್ತಿ ಪ್ರಧಾನ ಮಾಡಿದರು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರಾಜ್ ಕುಟುಂಬ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇತ್ತ ಅಭಿಮಾನಿಗಳು ಮಳೆಯನ್ನೂ ಲೆಕ್ಕಿಸದೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more