ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ, ಸಮಾರಂಭಕ್ಕೆ ರಜನಿಕಾಂತ್ ಸೇರಿ ಹಲವು ಗಣ್ಯರು!

ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ, ಸಮಾರಂಭಕ್ಕೆ ರಜನಿಕಾಂತ್ ಸೇರಿ ಹಲವು ಗಣ್ಯರು!

Published : Oct 31, 2022, 10:56 PM IST

ಕನ್ನಡ ರಾಜ್ಯೋತ್ಸವದ ದಿನ ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ, ಗುಜರಾತ್ ಚುನಾವಣಾ ಸಮೀಕ್ಷಾ ವರದಿಯಲ್ಲಿ ಹಲವು ಅಚ್ಚರಿ, ಸಿದ್ದರಾಮಯ್ಯಗೆ ಕ್ಷೇತ್ರ ಗೊಂದಲ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಮರೆಯಾದ ಮಾಣಿಕ್ಯ ಪುನೀತ್ ರಾಜ್‌ಕುಮಾರ್‌ಗೆ ನಾಳೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಿದೆ. ಪುನೀತ್ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ಗೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಧಾನಸೌಧದ ಮೆಟ್ಟಿಲುಗಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂನಿಯರ್ ಎನ್‌ಟಿಆರ್ ಸೇರಿದಂತೆ ಹಲವು ಸಿನಿ ದಿಗ್ಗಜರು ಆಗಮಿಸುತ್ತಿದ್ದಾರೆ. ಕನ್ನಡ ರಾಜ್ಯೋತ್ಸವ ಸಂಭ್ರಮದ ದಿನ ಪುನೀತ್‌ಗೆ ವಿಶೇಷವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more