News Hour: ಎಕ್ಸಾಂ ಬಿಡ್ತೇವೆ, ಆದರೆ ಹಿಜಾಬ್ ತೆಗೆಯಲ್ಲ... ಹೈಕೋರ್ಟ್‌ನಲ್ಲಿ ಏನೇನಾಯ್ತು?

News Hour: ಎಕ್ಸಾಂ ಬಿಡ್ತೇವೆ, ಆದರೆ ಹಿಜಾಬ್ ತೆಗೆಯಲ್ಲ... ಹೈಕೋರ್ಟ್‌ನಲ್ಲಿ ಏನೇನಾಯ್ತು?

Published : Feb 15, 2022, 11:54 PM IST

* ಏನಾದರೂ ಮಾಡಿ ಹಿಜಾಬ್ ತೆಗೆಯೊಲ್ಲ
*   ಹಿಜಾಬ್ ಪರ ದೇವದತ್ ಕಾಮತ್ ಮಂಡಿಸಿದ ವಾದವೇನು?
* ವಿಧಾನಸಭೆಯಲ್ಲಿಯೂ ಪ್ರಶ್ನೆ
* ನ್ಯಾಯಾಲಯದಲ್ಲಿ ಮುಂದುವರಿದ ವಿಚಾರಣೆ

ಬೆಂಗಳೂರು(ಫೆ. 15)  ಹಿಜಾಬ್ (Hijab)ಪ್ರಕರಣ ನ್ಯಾಯಾಲಯದಲ್ಲೇ(Karnataka High Court) ಇದೆ.  ಆದರೆ ವಿದ್ಯಾರ್ಥಿನಿಯರು (Students) ಮತ್ತು ಅತಿಥಿ ಉಪನ್ಯಾಸಕಿಯರು ಹಿಜಾಬ್ ತೆಗೆಯಲ್ಲ ಎಂದು ವಾದ ಮುಂದಿಟ್ಟಿದ್ದಕ್ಕೆ ಮಂಗಳವಾರ ನಡೆದ ಘಟನೆಗಳು ಸಾಕ್ಷಿಯಾದವು.

Hijab Row ಹಿಜಾಬ್ ಇಲ್ಲ, ಸಾಂಪ್ರದಾಯಿಕ ಡ್ರೆಸ್, ಪಾಕ್ ಸಂಸ್ಥಾಪಕ ಜಿನ್ನಾಜೊತೆ ಭಾರತ AIMSF ಚಿತ್ರ ಬಿಚ್ಚಿಟ್ಟ ರಹಸ್ಯ!

ಹಿಜಾಬ್ ಪರ ಕೋರ್ಟ್ ನಲ್ಲಿ ವಾದ ಮಾಡಿದ ದೇವದತ್ ಕಾಮತ್  ಸಂವಿಧಾನ (Constitution of India) ಬದ್ಧವಾಗಿರುವ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇನ್ನೊಂದು ಮಧ್ಯಂತರ ಆದೇಶ ಹೊರಡಿಸಿ ಹಿಜಾಬ್ ಗೆ ಅನುಮತಿ  ನೀಡಬೇಕು ಎಂದು ಕೇಳಿಕೊಂಡರು. ಹೆಣ್ಣು ಮಕ್ಕಳ ಶಿಕ್ಷಣದ ಕತೆ ಏನು ಎಂದು ಕಾಂಗ್ರೆಸ್ ನಾಯಕ ಯುಟಿ ಖಾದರ್ ಪ್ರಶ್ನೆ ಮಾಡಿದರು.


 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more