ಪ್ರಾಚೀನ ಪರಂಪರೆಗೆ ಆಧುನಿಕ ಸ್ಪರ್ಶ: ಮೋದಿ ಸರ್ಕಾರದ ಅವಧಿಯಲ್ಲಿ ಭಾರತದ ಆಧ್ಯಾತ್ಮಿಕ ಪುನರುತ್ಥಾನ!

ಪ್ರಾಚೀನ ಪರಂಪರೆಗೆ ಆಧುನಿಕ ಸ್ಪರ್ಶ: ಮೋದಿ ಸರ್ಕಾರದ ಅವಧಿಯಲ್ಲಿ ಭಾರತದ ಆಧ್ಯಾತ್ಮಿಕ ಪುನರುತ್ಥಾನ!

Published : Sep 15, 2025, 05:58 PM IST
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸುವಲ್ಲಿ ಕೇಂದ್ರ ಸರ್ಕಾರದ ಪ್ರಯತ್ನಗಳು ಫಲ ನೀಡುತ್ತಿವೆ. ಕಾಶಿ ವಿಶ್ವನಾಥ ಕಾರಿಡಾರ್ ಮತ್ತು ಮಹಾಕಾಲ್ ಲೋಕ್ ಯೋಜನೆಗಳು ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಗಳಾಗಿವೆ. ಈ ಯೋಜನೆಗಳು ಭಕ್ತರಿಗೆ ಅನುಕೂಲಕರ ಮತ್ತು ದೈವಿಕ ಅನುಭವವನ್ನು ಒದಗಿಸುತ್ತಿವೆ.

ನವದೆಹಲಿ (ಸೆ.15): ಭಾರತದ ಸಾವಿರಾರು ವರ್ಷಗಳ ಪ್ರಾಚೀನ ಪರಂಪರೆ ಮತ್ತು ಆಧ್ಯಾತ್ಮಿಕತೆಗೆ ಮರುಜೀವ ನೀಡುವ ಸಂಕಲ್ಪದೊಂದಿಗೆ 2014ರ ನಂತರ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ದೇಶದ ಸಾಂಸ್ಕೃತಿಕ ಕ್ಷೇತ್ರಕ್ಕೆ ಹೊಸ ಭಾಷ್ಯ ಬರೆದಿದೆ. ಕೇವಲ ಸಂರಕ್ಷಣೆಯಲ್ಲ, ಪರಂಪರೆಯನ್ನು ಅಭಿವೃದ್ಧಿಯೊಂದಿಗೆ ಬೆಸೆಯುವ ಮೂಲಕ ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು ತೋರಿಸಿದೆ. ಸರ್ಕಾರದ ಈ ಪ್ರಯತ್ನಗಳು ಇದೀಗ ಫಲ ನೀಡಲು ಆರಂಭಿಸಿದ್ದು, ದೇಶ-ವಿದೇಶಗಳಲ್ಲಿ ಭಾರತದ ಸಾಂಸ್ಕೃತಿಕ ಕೀರ್ತಿ ಪತಾಕೆ ಹಾರುತ್ತಿದೆ.

Narendra Modi ರಾಜಕೀಯ ಸನ್ಯಾಸ ? ಮುಂದಿನ ಪ್ರಧಾನಿ ಯಾರು? ದೇಶಕ್ಕೇನಾಗಲಿದೆ? ಈ ಭವಿಷ್ಯವಾಣಿ ಕೇಳಿ…

ಕಾಶಿ ವಿಶ್ವನಾಥ ಕಾರಿಡಾರ್: ವಾರಣಾಸಿಯ ಕಿರಿದಾದ ರಸ್ತೆಗಳು, ಪ್ರಾಚೀನ ಘಟ್ಟಗಳ ನಡುವೆ ಇದ್ದ ಕಾಶಿ ವಿಶ್ವನಾಥ ದೇಗುಲಕ್ಕೆ ಆಧುನಿಕ ಸ್ಪರ್ಶ ನೀಡಲಾಗಿದೆ. ಸುಮಾರು ₹339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 'ಶ್ರೀ ಕಾಶಿ ವಿಶ್ವನಾಥ ಕಾರಿಡಾರ್' ಅನ್ನು ಡಿಸೆಂಬರ್ 13, 2021 ರಂದು ಉದ್ಘಾಟಿಸಲಾಯಿತು. ಇದು ಭಕ್ತರಿಗೆ ಸುಲಭ ದರ್ಶನ ಮತ್ತು ದೈವಿಕ ಅನುಭೂತಿ ನೀಡುವಲ್ಲಿ ಯಶಸ್ವಿಯಾಗಿದೆ.

ಮಹಾಕಾಲ್ ಲೋಕ್ ಯೋಜನೆ: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲೇಶ್ವರ ದೇವಸ್ಥಾನದಲ್ಲಿ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸಲು 'ಮಹಾಕಾಲ್ ಲೋಕ್' ಯೋಜನೆಯನ್ನು ಜಾರಿಗೆ ತರಲಾಗಿದೆ. ಇದು ಯಾತ್ರಾರ್ಥಿಗಳ ಅನುಭವವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ.

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more