ಕಾಶಿ ವಿಶ್ವನಾಥ ಮೂಲ ಮಂದಿರದ ಮೇಲೆ ಮಸೀದಿ; ಸತ್ಯ ಬಹಿರಂಗ ಪಡಿಸಲು ಐವರ ಸಮಿತಿ!

ಕಾಶಿ ವಿಶ್ವನಾಥ ಮೂಲ ಮಂದಿರದ ಮೇಲೆ ಮಸೀದಿ; ಸತ್ಯ ಬಹಿರಂಗ ಪಡಿಸಲು ಐವರ ಸಮಿತಿ!

Published : Apr 09, 2021, 11:41 PM IST

ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮಂದಿರ ಕಡವಿ ಔರಂಗಬೇಜ್ ಮಸೀದಿ ನಿರ್ಮಿಸಿದ್ದಾನೆ. ಹೀಗಾಗಿ ಈ ಜಾಗವನ್ನು ಮರಳಿ ಹಿಂದೂಗಳಿಗೆ ನೀಡಬೇಕು ಅನ್ನೋ ಕೂಗಿಗೆ ಜಿಲ್ಲಾ ನ್ಯಾಯಾಲಯ ಧನಿಗೂಡಿಸಿದೆ. ಈ ಕುರಿತು ಪುರಾತತ್ವ ಇಲಾಖೆಗೆ ಉತ್ಖನನಕ್ಕೆ ಸೂಚಿಸಿದೆ. ಇದೀಗ ಐವರ ಸಮಿತಿ ರಚಿಸಿರುವ ಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿದೆ. ಇನ್ನು ನಾಳೆಯಿಂದ ಕರ್ನಾಟಕದಲ್ಲಿ ಕರ್ಫ್ಯೂ, ದೇಶದ ಕೊರೋನಾ ಪರಿಸ್ಥಿತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮಂದಿರ ಕಡವಿ ಔರಂಗಬೇಜ್ ಮಸೀದಿ ನಿರ್ಮಿಸಿದ್ದಾನೆ. ಹೀಗಾಗಿ ಈ ಜಾಗವನ್ನು ಮರಳಿ ಹಿಂದೂಗಳಿಗೆ ನೀಡಬೇಕು ಅನ್ನೋ ಕೂಗಿಗೆ ಜಿಲ್ಲಾ ನ್ಯಾಯಾಲಯ ಧನಿಗೂಡಿಸಿದೆ. ಈ ಕುರಿತು ಪುರಾತತ್ವ ಇಲಾಖೆಗೆ ಉತ್ಖನನಕ್ಕೆ ಸೂಚಿಸಿದೆ. ಇದೀಗ ಐವರ ಸಮಿತಿ ರಚಿಸಿರುವ ಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿದೆ. ಇನ್ನು ನಾಳೆಯಿಂದ ಕರ್ನಾಟಕದಲ್ಲಿ ಕರ್ಫ್ಯೂ, ದೇಶದ ಕೊರೋನಾ ಪರಿಸ್ಥಿತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!