ಕಾಶಿ ವಿಶ್ವನಾಥ ಮೂಲ ಮಂದಿರದ ಮೇಲೆ ಮಸೀದಿ; ಸತ್ಯ ಬಹಿರಂಗ ಪಡಿಸಲು ಐವರ ಸಮಿತಿ!

ಕಾಶಿ ವಿಶ್ವನಾಥ ಮೂಲ ಮಂದಿರದ ಮೇಲೆ ಮಸೀದಿ; ಸತ್ಯ ಬಹಿರಂಗ ಪಡಿಸಲು ಐವರ ಸಮಿತಿ!

Published : Apr 09, 2021, 11:41 PM IST

ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮಂದಿರ ಕಡವಿ ಔರಂಗಬೇಜ್ ಮಸೀದಿ ನಿರ್ಮಿಸಿದ್ದಾನೆ. ಹೀಗಾಗಿ ಈ ಜಾಗವನ್ನು ಮರಳಿ ಹಿಂದೂಗಳಿಗೆ ನೀಡಬೇಕು ಅನ್ನೋ ಕೂಗಿಗೆ ಜಿಲ್ಲಾ ನ್ಯಾಯಾಲಯ ಧನಿಗೂಡಿಸಿದೆ. ಈ ಕುರಿತು ಪುರಾತತ್ವ ಇಲಾಖೆಗೆ ಉತ್ಖನನಕ್ಕೆ ಸೂಚಿಸಿದೆ. ಇದೀಗ ಐವರ ಸಮಿತಿ ರಚಿಸಿರುವ ಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿದೆ. ಇನ್ನು ನಾಳೆಯಿಂದ ಕರ್ನಾಟಕದಲ್ಲಿ ಕರ್ಫ್ಯೂ, ದೇಶದ ಕೊರೋನಾ ಪರಿಸ್ಥಿತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮಂದಿರ ಕಡವಿ ಔರಂಗಬೇಜ್ ಮಸೀದಿ ನಿರ್ಮಿಸಿದ್ದಾನೆ. ಹೀಗಾಗಿ ಈ ಜಾಗವನ್ನು ಮರಳಿ ಹಿಂದೂಗಳಿಗೆ ನೀಡಬೇಕು ಅನ್ನೋ ಕೂಗಿಗೆ ಜಿಲ್ಲಾ ನ್ಯಾಯಾಲಯ ಧನಿಗೂಡಿಸಿದೆ. ಈ ಕುರಿತು ಪುರಾತತ್ವ ಇಲಾಖೆಗೆ ಉತ್ಖನನಕ್ಕೆ ಸೂಚಿಸಿದೆ. ಇದೀಗ ಐವರ ಸಮಿತಿ ರಚಿಸಿರುವ ಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿದೆ. ಇನ್ನು ನಾಳೆಯಿಂದ ಕರ್ನಾಟಕದಲ್ಲಿ ಕರ್ಫ್ಯೂ, ದೇಶದ ಕೊರೋನಾ ಪರಿಸ್ಥಿತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!