ಕಾಶಿ ವಿಶ್ವನಾಥ ಮೂಲ ಮಂದಿರದ ಮೇಲೆ ಮಸೀದಿ; ಸತ್ಯ ಬಹಿರಂಗ ಪಡಿಸಲು ಐವರ ಸಮಿತಿ!

ಕಾಶಿ ವಿಶ್ವನಾಥ ಮೂಲ ಮಂದಿರದ ಮೇಲೆ ಮಸೀದಿ; ಸತ್ಯ ಬಹಿರಂಗ ಪಡಿಸಲು ಐವರ ಸಮಿತಿ!

Published : Apr 09, 2021, 11:41 PM IST

ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮಂದಿರ ಕಡವಿ ಔರಂಗಬೇಜ್ ಮಸೀದಿ ನಿರ್ಮಿಸಿದ್ದಾನೆ. ಹೀಗಾಗಿ ಈ ಜಾಗವನ್ನು ಮರಳಿ ಹಿಂದೂಗಳಿಗೆ ನೀಡಬೇಕು ಅನ್ನೋ ಕೂಗಿಗೆ ಜಿಲ್ಲಾ ನ್ಯಾಯಾಲಯ ಧನಿಗೂಡಿಸಿದೆ. ಈ ಕುರಿತು ಪುರಾತತ್ವ ಇಲಾಖೆಗೆ ಉತ್ಖನನಕ್ಕೆ ಸೂಚಿಸಿದೆ. ಇದೀಗ ಐವರ ಸಮಿತಿ ರಚಿಸಿರುವ ಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿದೆ. ಇನ್ನು ನಾಳೆಯಿಂದ ಕರ್ನಾಟಕದಲ್ಲಿ ಕರ್ಫ್ಯೂ, ದೇಶದ ಕೊರೋನಾ ಪರಿಸ್ಥಿತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಮಂದಿರ ಕಡವಿ ಔರಂಗಬೇಜ್ ಮಸೀದಿ ನಿರ್ಮಿಸಿದ್ದಾನೆ. ಹೀಗಾಗಿ ಈ ಜಾಗವನ್ನು ಮರಳಿ ಹಿಂದೂಗಳಿಗೆ ನೀಡಬೇಕು ಅನ್ನೋ ಕೂಗಿಗೆ ಜಿಲ್ಲಾ ನ್ಯಾಯಾಲಯ ಧನಿಗೂಡಿಸಿದೆ. ಈ ಕುರಿತು ಪುರಾತತ್ವ ಇಲಾಖೆಗೆ ಉತ್ಖನನಕ್ಕೆ ಸೂಚಿಸಿದೆ. ಇದೀಗ ಐವರ ಸಮಿತಿ ರಚಿಸಿರುವ ಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿದೆ. ಇನ್ನು ನಾಳೆಯಿಂದ ಕರ್ನಾಟಕದಲ್ಲಿ ಕರ್ಫ್ಯೂ, ದೇಶದ ಕೊರೋನಾ ಪರಿಸ್ಥಿತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?