ಕಚ್ಚತೀವು ವಿವಾದದಲ್ಲಿ ಬಸವಳಿದ ಕಾಂಗ್ರೆಸ್-ಡಿಎಂಕೆ, ತಮಿಳುನಾಡಿನಲ್ಲಿ ಬದಲಾಗುತ್ತಾ ಇತಿಹಾಸ?

ಕಚ್ಚತೀವು ವಿವಾದದಲ್ಲಿ ಬಸವಳಿದ ಕಾಂಗ್ರೆಸ್-ಡಿಎಂಕೆ, ತಮಿಳುನಾಡಿನಲ್ಲಿ ಬದಲಾಗುತ್ತಾ ಇತಿಹಾಸ?

Published : Apr 01, 2024, 11:23 PM IST

ಬಿಜೆಪಿಯಿಂದ ಕಚ್ಚತೀವು ಅಸ್ತ್ರ, ಕಾಂಗ್ರೆಸ್ ಡಿಎಂಕೆಗೆ ತಲೆನೋವು, ಈ 10 ವರ್ಷದ ಅಭಿವೃದ್ಧಿ ಟ್ರೇಲರ್, 3ನೇ ಅವಧಿಯಲ್ಲಿ ನಿಜವಾದ ಅಭಿವೃದ್ಧಿ, ಮೋದಿ, ಡಿಕೆ ಶಿವಕುಮಾರ್‌ಗೆ ಸಿದ್ಧಾಂತ ಏಟಿಗೆ ತಿರುಗೇಟು ನೀಡಿದ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಬಳಸಿರುವ ಕಚ್ಚತೀವು ದ್ವೀಪ ಅಸ್ತ್ರ ಕಾಂಗ್ರೆಸ್ ಹಾಗೂ ಡಿಎಂಕೆಗೆ ಭಾರಿ ತಲೆನೋವು ತಂದಿದೆ. 1974ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಈ ದ್ವೀಪವನ್ನು ಶ್ರೀಲಂಕಾಗೆ ನೀಡಿದರು. ಭಾರತದ ಅಂಗವಾಗಿದ್ದ ಈ ದ್ವೀಪ ಲಂಕಾಗೆ ನೀಡಿ ಭಾರತಕ್ಕೆ ದ್ರೋಹ ಬಗೆದಿದ್ದಾರೆ. ಈ ದ್ವೀಪ ಕೈತಪ್ಪಿದ ಕಾರಣ ತಮಿಳುನಾಡು ಮೀನುಗಾರರ ಹೈರಣಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಕಚ್ಚತೀವು ದ್ವೀಪದ ಅಧಿಕೃತ ಆರ್‌ಟಿಐ ಮಾಹಿತಿ ಕೋಲಾಹಲವನ್ನೇ ಸೃಷ್ಟಿಸಿದೆ. ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಝಳಪಿಸಿರುವ ಈ ಅಸ್ತ್ರ ಕಾಂಗ್ರೆಸ್ ಹಾಗೂ ಡಿಎಂಕೆ ತಲೆನೋವಾಗಿದೆ. ಇದು ತಮಿಳುನಾಡಿನಲ್ಲಿ ಬಿಜೆಪಿಗೆ ಹೊಸ ತಿರುವು ಕೊಡುತ್ತಾ?  ಏನಿದು ಕಚ್ಚತೀವು ದ್ವೀಪ?  

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more