ಕಚ್ಚತೀವು ವಿವಾದದಲ್ಲಿ ಬಸವಳಿದ ಕಾಂಗ್ರೆಸ್-ಡಿಎಂಕೆ, ತಮಿಳುನಾಡಿನಲ್ಲಿ ಬದಲಾಗುತ್ತಾ ಇತಿಹಾಸ?

ಕಚ್ಚತೀವು ವಿವಾದದಲ್ಲಿ ಬಸವಳಿದ ಕಾಂಗ್ರೆಸ್-ಡಿಎಂಕೆ, ತಮಿಳುನಾಡಿನಲ್ಲಿ ಬದಲಾಗುತ್ತಾ ಇತಿಹಾಸ?

Published : Apr 01, 2024, 11:23 PM IST

ಬಿಜೆಪಿಯಿಂದ ಕಚ್ಚತೀವು ಅಸ್ತ್ರ, ಕಾಂಗ್ರೆಸ್ ಡಿಎಂಕೆಗೆ ತಲೆನೋವು, ಈ 10 ವರ್ಷದ ಅಭಿವೃದ್ಧಿ ಟ್ರೇಲರ್, 3ನೇ ಅವಧಿಯಲ್ಲಿ ನಿಜವಾದ ಅಭಿವೃದ್ಧಿ, ಮೋದಿ, ಡಿಕೆ ಶಿವಕುಮಾರ್‌ಗೆ ಸಿದ್ಧಾಂತ ಏಟಿಗೆ ತಿರುಗೇಟು ನೀಡಿದ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಬಳಸಿರುವ ಕಚ್ಚತೀವು ದ್ವೀಪ ಅಸ್ತ್ರ ಕಾಂಗ್ರೆಸ್ ಹಾಗೂ ಡಿಎಂಕೆಗೆ ಭಾರಿ ತಲೆನೋವು ತಂದಿದೆ. 1974ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಈ ದ್ವೀಪವನ್ನು ಶ್ರೀಲಂಕಾಗೆ ನೀಡಿದರು. ಭಾರತದ ಅಂಗವಾಗಿದ್ದ ಈ ದ್ವೀಪ ಲಂಕಾಗೆ ನೀಡಿ ಭಾರತಕ್ಕೆ ದ್ರೋಹ ಬಗೆದಿದ್ದಾರೆ. ಈ ದ್ವೀಪ ಕೈತಪ್ಪಿದ ಕಾರಣ ತಮಿಳುನಾಡು ಮೀನುಗಾರರ ಹೈರಣಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಕಚ್ಚತೀವು ದ್ವೀಪದ ಅಧಿಕೃತ ಆರ್‌ಟಿಐ ಮಾಹಿತಿ ಕೋಲಾಹಲವನ್ನೇ ಸೃಷ್ಟಿಸಿದೆ. ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಝಳಪಿಸಿರುವ ಈ ಅಸ್ತ್ರ ಕಾಂಗ್ರೆಸ್ ಹಾಗೂ ಡಿಎಂಕೆ ತಲೆನೋವಾಗಿದೆ. ಇದು ತಮಿಳುನಾಡಿನಲ್ಲಿ ಬಿಜೆಪಿಗೆ ಹೊಸ ತಿರುವು ಕೊಡುತ್ತಾ?  ಏನಿದು ಕಚ್ಚತೀವು ದ್ವೀಪ?  

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more