ಕಚ್ಚತೀವು ವಿವಾದದಲ್ಲಿ ಬಸವಳಿದ ಕಾಂಗ್ರೆಸ್-ಡಿಎಂಕೆ, ತಮಿಳುನಾಡಿನಲ್ಲಿ ಬದಲಾಗುತ್ತಾ ಇತಿಹಾಸ?

ಕಚ್ಚತೀವು ವಿವಾದದಲ್ಲಿ ಬಸವಳಿದ ಕಾಂಗ್ರೆಸ್-ಡಿಎಂಕೆ, ತಮಿಳುನಾಡಿನಲ್ಲಿ ಬದಲಾಗುತ್ತಾ ಇತಿಹಾಸ?

Published : Apr 01, 2024, 11:23 PM IST

ಬಿಜೆಪಿಯಿಂದ ಕಚ್ಚತೀವು ಅಸ್ತ್ರ, ಕಾಂಗ್ರೆಸ್ ಡಿಎಂಕೆಗೆ ತಲೆನೋವು, ಈ 10 ವರ್ಷದ ಅಭಿವೃದ್ಧಿ ಟ್ರೇಲರ್, 3ನೇ ಅವಧಿಯಲ್ಲಿ ನಿಜವಾದ ಅಭಿವೃದ್ಧಿ, ಮೋದಿ, ಡಿಕೆ ಶಿವಕುಮಾರ್‌ಗೆ ಸಿದ್ಧಾಂತ ಏಟಿಗೆ ತಿರುಗೇಟು ನೀಡಿದ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಬಳಸಿರುವ ಕಚ್ಚತೀವು ದ್ವೀಪ ಅಸ್ತ್ರ ಕಾಂಗ್ರೆಸ್ ಹಾಗೂ ಡಿಎಂಕೆಗೆ ಭಾರಿ ತಲೆನೋವು ತಂದಿದೆ. 1974ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಈ ದ್ವೀಪವನ್ನು ಶ್ರೀಲಂಕಾಗೆ ನೀಡಿದರು. ಭಾರತದ ಅಂಗವಾಗಿದ್ದ ಈ ದ್ವೀಪ ಲಂಕಾಗೆ ನೀಡಿ ಭಾರತಕ್ಕೆ ದ್ರೋಹ ಬಗೆದಿದ್ದಾರೆ. ಈ ದ್ವೀಪ ಕೈತಪ್ಪಿದ ಕಾರಣ ತಮಿಳುನಾಡು ಮೀನುಗಾರರ ಹೈರಣಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಕಚ್ಚತೀವು ದ್ವೀಪದ ಅಧಿಕೃತ ಆರ್‌ಟಿಐ ಮಾಹಿತಿ ಕೋಲಾಹಲವನ್ನೇ ಸೃಷ್ಟಿಸಿದೆ. ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಝಳಪಿಸಿರುವ ಈ ಅಸ್ತ್ರ ಕಾಂಗ್ರೆಸ್ ಹಾಗೂ ಡಿಎಂಕೆ ತಲೆನೋವಾಗಿದೆ. ಇದು ತಮಿಳುನಾಡಿನಲ್ಲಿ ಬಿಜೆಪಿಗೆ ಹೊಸ ತಿರುವು ಕೊಡುತ್ತಾ?  ಏನಿದು ಕಚ್ಚತೀವು ದ್ವೀಪ?  

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more