ಕಚ್ಚತೀವು ವಿವಾದದಲ್ಲಿ ಬಸವಳಿದ ಕಾಂಗ್ರೆಸ್-ಡಿಎಂಕೆ, ತಮಿಳುನಾಡಿನಲ್ಲಿ ಬದಲಾಗುತ್ತಾ ಇತಿಹಾಸ?

ಕಚ್ಚತೀವು ವಿವಾದದಲ್ಲಿ ಬಸವಳಿದ ಕಾಂಗ್ರೆಸ್-ಡಿಎಂಕೆ, ತಮಿಳುನಾಡಿನಲ್ಲಿ ಬದಲಾಗುತ್ತಾ ಇತಿಹಾಸ?

Published : Apr 01, 2024, 11:23 PM IST

ಬಿಜೆಪಿಯಿಂದ ಕಚ್ಚತೀವು ಅಸ್ತ್ರ, ಕಾಂಗ್ರೆಸ್ ಡಿಎಂಕೆಗೆ ತಲೆನೋವು, ಈ 10 ವರ್ಷದ ಅಭಿವೃದ್ಧಿ ಟ್ರೇಲರ್, 3ನೇ ಅವಧಿಯಲ್ಲಿ ನಿಜವಾದ ಅಭಿವೃದ್ಧಿ, ಮೋದಿ, ಡಿಕೆ ಶಿವಕುಮಾರ್‌ಗೆ ಸಿದ್ಧಾಂತ ಏಟಿಗೆ ತಿರುಗೇಟು ನೀಡಿದ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಬಳಸಿರುವ ಕಚ್ಚತೀವು ದ್ವೀಪ ಅಸ್ತ್ರ ಕಾಂಗ್ರೆಸ್ ಹಾಗೂ ಡಿಎಂಕೆಗೆ ಭಾರಿ ತಲೆನೋವು ತಂದಿದೆ. 1974ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಈ ದ್ವೀಪವನ್ನು ಶ್ರೀಲಂಕಾಗೆ ನೀಡಿದರು. ಭಾರತದ ಅಂಗವಾಗಿದ್ದ ಈ ದ್ವೀಪ ಲಂಕಾಗೆ ನೀಡಿ ಭಾರತಕ್ಕೆ ದ್ರೋಹ ಬಗೆದಿದ್ದಾರೆ. ಈ ದ್ವೀಪ ಕೈತಪ್ಪಿದ ಕಾರಣ ತಮಿಳುನಾಡು ಮೀನುಗಾರರ ಹೈರಣಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಕಚ್ಚತೀವು ದ್ವೀಪದ ಅಧಿಕೃತ ಆರ್‌ಟಿಐ ಮಾಹಿತಿ ಕೋಲಾಹಲವನ್ನೇ ಸೃಷ್ಟಿಸಿದೆ. ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿ ಝಳಪಿಸಿರುವ ಈ ಅಸ್ತ್ರ ಕಾಂಗ್ರೆಸ್ ಹಾಗೂ ಡಿಎಂಕೆ ತಲೆನೋವಾಗಿದೆ. ಇದು ತಮಿಳುನಾಡಿನಲ್ಲಿ ಬಿಜೆಪಿಗೆ ಹೊಸ ತಿರುವು ಕೊಡುತ್ತಾ?  ಏನಿದು ಕಚ್ಚತೀವು ದ್ವೀಪ?  

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more